LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ, ಬಾಣಂತಿಯರಿಗೆ ಕೆಟ್ಟಿರುವ ಮೊಟ್ಟೆ ವಿತರಣೆ

ಹಾಸನ: ಹೊಳೆನರಸೀಪುರ ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಕೆಟ್ಟಿರುವ ಮೊಟ್ಟೆಗಳನ್ನು ವಿತರಣೆ ಮಾಡಲಾಗಿದೆ.

https://bcsuddi.com/%e0%b2%95%e0%b2%b0%e0%b2%be%e0%b2%b5%e0%b2%b3%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ae%e0%b2%b3%e0%b3%86-%e0%b2%b9%e0%b2%be%e0%b2%a8%e0%b2%bf-%e0%b2%b8%e0%b3%8d%e0%b2%a5/

ಪಟ್ಟಣದ ಹೌಸಿಂಗ್ ಬೋರ್ಡಿನ ಕಿಕ್ಕೇರಮ್ಮ ದೇವಸ್ಥಾನದ ಬಳಿಯಿರುವ ಅಂಗನವಾಡಿ ಕೇಂದ್ರದಲ್ಲಿ ತಾಯಿ ಕಾರ್ಡ್ ಹೊಂದಿರುವ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಇಂದು ಕೋಳಿ ಮೊಟ್ಟೆಗಳನ್ನು ನೀಡಿದ್ದಾರೆ. ಮನೆಗೆ ಹೋಗಿ ಕೋಳಿ ಮೊಟ್ಟೆಗಳನ್ನು ಒಡೆದಾಗ ಮೊಟ್ಟೆಗಳು ಹಾಳಾಗಿರುವುದು ಬೆಳಕಿಗೆ ಬಂದಿದೆ. ಕೆಟ್ಟಿರುವ ಮೊಟ್ಟೆಗಳನ್ನು ಪೂರೈಕೆ ಮಾಡಿರುವವರ ವಿರುದ್ಧ ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಟೆಂಡರ್ ಪಡೆದು ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳು ಹಾಗೂ ಕೊಳೆತ ಮೊಟ್ಟೆಗಳನ್ನು ಪೂರೈಕೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಹಿಳೆಯರ ಒತ್ತಾಯಿಸಿದ್ದು, ಸಿಡಿಪಿಒ ಭಾಗ್ಯಮ್ಮ ಅವರಿಗೆ ದೂರು ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
-----ದಾಸೋಹದ ಸಂಗಣ್ಣ  ಅವರ ವಚನ …!ಅಡುಗೆ ಅನಿಲ ಆಧಾರ್ ಇ-ಕೆವೈಸಿ ಕುರಿತು ಸ್ಪಷ್ಟ ಮಾಹಿತಿ ಇಲ್ಲಿದೆ.!ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಕೆನಡಾ: ದೇವಸ್ಥಾನದ ಅಧ್ಯಕ್ಷ್ಯರ ಪುತ್ರನ ಮನೆಯ ಮೇಲೆ ಗುಂಡಿನ ದಾಳಿ - ಖಲಿಸ್ತಾನಿಗಳ ಕೈವಾಡ ಶಂಕೆಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕ