LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜನಿಸಿದರೆ ಏನೆಲ್ಲಾ ಅದೃಷ್ಟದ ಫಲಗಳಿದವೇ ಎಂದು ತಿಳಿಯಿರಿ.!

 

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882

ಗಂಡು ಮತ್ತು ಹೆಣ್ಣು ಮಕ್ಕಳು ಈ ದಿನದಲ್ಲಿ ಜನಿಸಿದರೆ ಹುಟ್ಟಿದ ಮನೆಗೆ ಅದೃಷ್ಟವನ್ನು ತರುತ್ತಾರೆ. ನೀವು ಹುಟ್ಟಿದ ವಾರ ದಿನಾಂಕ ತಿಥಿ ನಕ್ಷತ್ರ ಆಧಾರದ ಮೇಲೆ ನಿಮ್ಮ ಗುಣ ಲಕ್ಷಣ ಬಗ್ಗೆ ಹೇಳಬಹುದು.ಗಂಡು ಮತ್ತು ಹೆಣ್ಣು ಮಕ್ಕಳು ಜನಿಸುವ ವಾರದ ದಿನವು ಸಹ ಕೆಲವೊಮ್ಮೆ ವಿಶೇಷವಾಗಿ ಮನೆಯ ಅದೃಷ್ಟ ಭಾಗವಾಗಿ ನಿಲ್ಲುತ್ತವೆ. ಅದರಲ್ಲೂ ಹೆಣ್ಣುಮಕ್ಕಳು ಭಾನುವಾರ ಜನಿಸಿದರೆ ತಂದೆ ಮನೆಗೆ ಮತ್ತು ಮದುವೆ ಆಗಿ ಹೋಗುವ ಗಂಡನ ಮನೆಗೆ ಅದೃಷ್ಟ ಅಷ್ಟ ಐಶ್ವರ್ಯವನ್ನು ತೆಗೆದುಕೊಂಡು ಹೋಗುತ್ತಾರೆ.ಇನ್ನು ತಂದೆ ಮನೆಗೆ ಕೀರ್ತಿ ತಂದು ಕೊಡುತ್ತಾಳೆ.

ಇನ್ನು ಗಂಡು ಮಕ್ಕಳು ಭಾನುವಾರ ಜನಿಸಿದರೆ ಅಂತಹ ಮಕ್ಕಳು ಶುಭ ಫಲ ನೀಡುತ್ತಾರೆ. ಇನ್ನು ಶ್ರೇಷ್ಠವಾದ ಗುಣವನ್ನು ಹೊಂದಿರುತ್ತಾರೆ.ಬುದ್ದಿವಂತರು ಆಗಿರುತ್ತರೆ.ಸದಾ ನಗು ಮುಖದ ಜೊತೆಗೆ ಚಟುವಟಿಕೆಯಿಂದ ಕೂಡಿರುತ್ತಾರೆ.ಮುಖದಲ್ಲಿ ತೇಜಸ್ಸು ಕಳೆ ಎದ್ದು ಕಾಣುತ್ತದೆ.

ಇನ್ನು ಸೋಮವಾರ ಗಂಡು ಮಗುವಿನ ಜನ್ಮವಾದರೆ ಅಂತಹ ಮಗು ಭವಿಷ್ಯದಲ್ಲಿ ಶಿವನ ಆರಾಧಕರು ಆಗುತ್ತಾನೆ.ಧಾರ್ಮಿಕ ಕಾರ್ಯದಲ್ಲಿ ತೊಡಗುತ್ತಾನೆ. ಗೌರವದ ಮಾರ್ಗದಲ್ಲಿ ಸಾಧು-ಸಂತರಲ್ಲಿ ನಂಬಿಕೆ ಇಟ್ಟು ಧ್ಯಾನ ಯಾಗ ಇತ್ಯಾದಿಗಳಲ್ಲಿ ಭಾಗವಹಿಸುತ್ತಾರೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882

ಇನ್ನು ಬುಧವಾರ ಗಂಡು ಮಗು ಜನಿಸಿದರೆ ಮುಂದಿನ ದಿನಗಳಲ್ಲಿ ಮಹಾ ಜ್ಞಾನಿ ಆಗುತ್ತಾನೆ. ಸೌಮ್ಯತೆ ಸ್ವಭಾವದವರಾಗಿರುತ್ತಾನೆ. ವಿದ್ಯಾಭ್ಯಾಸದಲ್ಲಿ ಉನ್ನತೆಯನ್ನು ಸಾದಿಸುತ್ತನೇ. ಇವರು ವೈದ್ಯಕೀಯ ತಂತ್ರಜ್ಞಾನ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಾಧನೆ ಮಾಡುತ್ತಾರೆ. ಇವರ ಜೀವನ ಶೈಲಿ ಇವರಿಗಿಂತ ವೇಗವಾಗಿ ಬದಲಾಗುತ್ತದೆ.

ಇನ್ನು ಶನಿವಾರ ಗಂಡು ಮಕ್ಕಳು ಜನಿಸಿದರೆ ಕಿಲಾಡಿ ಆಗಿರುತ್ತಾರೆ.ಯಾರ ಮಾತಿಗೂ ಕಿಮ್ಮತ್ತು ಕೊಡುವುದಿಲ್ಲ. ಇವರು ತಂದೆ ತಾಯಿಗೆ ವಿರೋಧಿಯಾಗಿ ಇರುತ್ತಾರೆ.ಅವರ ಮಾತೇ ಅಂತಿಮ ಆಗಿರುತ್ತದೆ.ಹಾಗಾಗಿ ಇವರ ಜೀವನದಲ್ಲಿ ಅಡೆತಡೆಗಳು ಹೆಚ್ಚಾಗಿ ಕಂಡು ಬರುತ್ತವೆ. ಜೀವನದಲ್ಲಿ ಪ್ರಗತಿ ಎನ್ನುವುದು ಮಂದಗತಿಯಲ್ಲಿ ಸಾಗುತ್ತದೆ.

ಇನ್ನು ಹೆಣ್ಣುಮಕ್ಕಳು ಶುಕ್ರವಾರ ಜನಿಸಿದರೆ ತಂದೆಯ ಮನೆಯಲ್ಲಿ ದರಿದ್ರತನ ಬಂದರೂ ಸಹ ಗಂಡನ ಮನೆಗೆ ಅದೃಷ್ಟ ಲಕ್ಷ್ಮಿಯಾಗಿ ನಿಲ್ಲುತ್ತಾಳೆ.ಗಂಡನ ಮನೆಯಲ್ಲಿ ಎಲ್ಲ ಅಧಿಕಾರಗಳನ್ನು ಅನುಭವಿಸುತ್ತಾಳೆ.

ಇನ್ನು ಮಂಗಳವಾರ ಹೆಣ್ಣು ಮಕ್ಕಳು ಜನಿಸಿದರೆ ದುರ್ಗಾಮಾತೆಯ ಪ್ರತಿರೂಪ ಎಂದು ಹೇಳಬಹುದುಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ.

ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಳಮೀಸಲಾತಿ : ಹೆಚ್.ಎನ್.ನಾಗಮೋಹನ್‌ದಾಸ್ ಆಯೋಗದ ವರದಿ ತಾರತಮ್ಯ.!ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ದ ಅಪಪ್ರಾಚಾರ ಮಾಡುತ್ತಿರುವವರ ಮೇಲೆ  ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ.!ಪ್ರೀತಿಸಿದ ಯುವಕನಿಂದ ಮತಾಂತರಕ್ಕೆ ಒತ್ತಾಯ: ಯುವತಿ ಸಾವಿಗೆ ಶರಣುಪತ್ನಿಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಪತಿ - ವೀಡಿಯೋ ವೈರಲ್‌ಪ್ಲಾಸ್ಟಿಕ್ ಮಾಲಿನ್ಯದಿಂದ ಮೌನವಾಗುತ್ತಿರುವ ಪಕ್ಷಿಗಳು!ಕಾಡಾನೆ ಜತೆ ಸೆಲ್ಫೀ ವ್ಯಕ್ತಿಗೆ 25 ಸಾವಿರ ರೂ. ದಂಡ.!ಚಿನ್ನದ ಕಳ್ಳಸಾಗಣೆಕೆ ಕೇಸ್ ನಟಿ ರನ್ಯಾ ರಾವ್ : ಕೆ. ರಾಮಚಂದ್ರ ರಾವ್ ಮಹಾನಿರ್ದೇಶಕರಾಗಿ ನೇಮಕ.!ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತ ನಾಳೆಯಿಂದ ಮಳೆ.!ಶನಿ ಚಲನೆಯಿಂದ ತ್ರಿಕೇದಶ ಯೋಗ: ಹಣ, ಮನೆ, ಕೌಟುಂಬಿಕ ಸಮಸ್ಯೆ ದೂರ! ಯಾರಿಗೆಲ್ಲಾ ನೋಡಿ!ಕರ್ನಾಟಕ ಸಾರಿಗೆ ನಿಗಮದ ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ರೆಡಿ.!