LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಪಘಾತಕ್ಕೆ ಕಾರಣವಾಗುವ ಚಾಲಕರಿಗೆ ಕನಿಷ್ಟ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜಕ್ಕೆ ಅನ್ಯಾಯ: ಹೈಕೋರ್ಟ್

ಬೆಂಗಳೂರು: ನಿರ್ಲಕ್ಷ್ಯದಿಂದ ಆಂಬ್ಯುಲೆನ್ಸ್ ಚಲಾಯಿಸಿ ಮತ್ತೊಂದು ಕಾರಿನ ಚಾಲಕನ ಸಾವಿಗೆ ಕಾರಣವಾಗಿದ್ದ ಸವಾರನಿಗೆ ವಿಚಾರಣಾ ನ್ಯಾಯಲಯ ವಿಧಿಸಿದ್ದ 6 ತಿಂಗಳ ಶಿಕ್ಷೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ.

ಅಷ್ಟೇ ಅಲ್ಲ ಅಜಾಗರೂಕವಾಗಿ ವಾಹನ ಚಲಾಯಿಸಿ ಅಪಘಾತಗಳಿಗೆ ಕಾರಣರಾದವರಿಗೆ ಕನಿಷ್ಟ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯಾ ಮಾಡಿದಂತಾಗಲಿದೆ ಎಂದು ಹೇಳಿದೆ. ಹಾಗಾಗಿ ತಪ್ಪೆಸಗಿದ್ದ ಆ ಚಾಲಕನಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿಯಾಗಿದೆ.

ಶಿಕ್ಷೆಯನ್ನು ಖಚಿತ ಪಡಿಸಿದ್ದ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡಿವಳೆ ತಾಲೂಕಿನ ಸಂತೋಷ್ ಎಂಬುವರು ಕ್ರಿಮಿನಲ್ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲಾ ವಕೀಲರ ಸಂಘ : “ರಾಜವೀರ ಮದಕರಿನಾಯಕ"ಕ್ಕೆ ಭರ್ಜರಿ‌ ತಾಲೀಮುವಚನ:    -ತುರುಗಾಹಿ ರಾಮಣ್ಣ .!ಮಂಗಳೂರು: ಮಾಜಿ ಶಾಸಕ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್..!ವಿದ್ಯಾರ್ಥಿ ಸಾವಿನ ಬೆನ್ನಲ್ಲೇ ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಇನ್ಮುಂದೆ ಆನ್‌ಲೈನ್‌ನಲ್ಲೇ ಇ-ಖಾತೆ ಲಭ್ಯಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ ಸೇರಿ ಇಬ್ಬರು ಐಎಎಸ್‌ ಅಧಿಕಾರಿಗಳ ವರ್ಗಾವಣೆSBI BANK JOB: ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ..!ಇಸ್ರೋದಲ್ಲಿ ಉದ್ಯೋಗಾವಕಾಶ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರು ಗಮನಿಲೇಬೇಕಾದ ಮಹತ್ವದ ಮಾಹಿತಿ ಇಲ್ಲಿದೆಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮನೆ - ಒಂದೇ ಕುಟುಂಬದ 7 ಮಂದಿ ಸಾವು