LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಮಾಯಕ ಜನರ ಬಲಿಪಡೆಯುವ ಪಿಎಸಿಎಲ್ ನಂತಹ ಬ್ಲೇಡ್ ಕಂಪನಿಗಳ ಮೇಲೆ ಕ್ರಮಕ್ಕೆ ಸುನೀಲ್ ಕುಮಾರ್ ಆಗ್ರಹ

ಪಿಎಸಿಎಲ್ ನಂತಹ ಹಲವಾರು ಬ್ಲೇಡ್ ಕಂಪೆನಿಗಳು ಬಡವರ ಬದುಕಿನ ಕನಸಿನ ಗೋಪುರ ಕಟ್ಟುವ ಮೋಸದ ಜಾಲವನ್ನು ಹೆಣೆದು ಹಲವು ಸ್ಕೀಮ್ ಗಳ ಹೆಸರಲ್ಲಿ ಜನರಿಂದ ಹೂಡಿಸಿದ ಹಣವನ್ನು ಕೊಳ್ಳೆ ಹೊಡೆದು ಪರಾರಿಯಾಗುತ್ತಿದೆ.

ಮಂಗಳೂರು : ಪಿಎಸಿಎಲ್ ನಂತಹ ಹಲವಾರು ಬ್ಲೇಡ್ ಕಂಪೆನಿಗಳು ಬಡವರ ಬದುಕಿನ ಕನಸಿನ ಗೋಪುರ ಕಟ್ಟುವ ಮೋಸದ ಜಾಲವನ್ನು ಹೆಣೆದು ಹಲವು ಸ್ಕೀಮ್ ಗಳ ಹೆಸರಲ್ಲಿ ಜನರಿಂದ ಹೂಡಿಸಿದ ಹಣವನ್ನು ಕೊಳ್ಳೆ ಹೊಡೆದು ಪರಾರಿಯಾಗುತ್ತಿದೆ.

ದೇಶದ ಆಳುವ ಸರಕಾರಗಳ ತಪ್ಪಾದ ಆರ್ಥಿಕ ನೀತಿಗಳು ಇಂತಹ ಬ್ಲೇಡ್ ಕಂಪೆನಿಗಳು ತಮ್ಮ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾರ್ಮಿಕ ಮುಖಂಡರೂ, ಪಿಎಸಿಎಲ್ ಎಜೆಂಟರ ಹೋರಾಟ ಸಮಿತಿಯ ಗೌರವಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಆರೋಪಿಸಿದ್ದಾರೆ,

ಅವರು ಸೋಮವಾರ ನಗರದ ಮಿನಿ ವಿಧಾನಸೌಧದ ಮುಂಭಾಗ ಪಿಎಸಿಎಲ್ ನಿಂದ ಹೂಡಿಕೆದಾರರಿಗಾದ ಅನ್ಯಾಯವನ್ನು ಖಂಡಿಸಿ, ಪಿಎಸಿಎಲ್ ನಿಂದ ಹಣ ಕಳೆದುಕೊಂಡ ಸಂತ್ರಸ್ತ ಹೂಡಿಕೆದಾರರಿಗೆ ನ್ಯಾಯಯುತ ಸಿಗಬೇಕಾದ ಮೊತ್ತವನ್ನು ಮರುಪಾವತಿಲು ಒತ್ತಾಯಿಸಿ, ಸಂತ್ರಸ್ತ ಹೂಡಿಕೆದಾರರಿಗೆ ಪರಿಹಾರ ವಿತರಿಸದ ಸಿಬಿಯ ನೀತಿಯ ವಿರುದ್ಧ ನಡೆದ ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆಯ ಮೇಲೆ ಕರಡಿಗಳ ದಾಳಿತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನನಾಡಿದ್ದು, ಬಿಜೆಪಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ- ಬಿ.ವೈ.ವಿಜಯೇಂದ್ರಅತಿಯಾಗಿ ತಂಪು ಪಾನೀಯ ಸೇವಿಸುತ್ತೀರಾ..? - ಇನ್ನು ಮುಂದೆ ಇರಲಿ ಎಚ್ಚರ..!ಅತ್ಯಂತ ಕಡಿಮೆ ಬೆಲೆ, ಅತ್ಯಧಿಕ ಮೈಲೇಜ್‌ : ಮಾರುಕಟ್ಟೆಗೆ ಎಂಟ್ರಿ ಕೊಡಲಿಗೆ ಕಿಯಾ ಸೋನೆಟ್ 2024 ಫೇಸ್‌ಲಿಫ್ಟ್ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಬಿದ್ದ 400 ಕೆ ಜಿ ತೂಕದ ಬೃಹತ್ ಮೀನುಉಡುಪಿ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮ್ಯಾನ್ ಸಾವುಕೇರಳದ ನಾಪತ್ತೆಯಾಗಿದ್ದ 21 ಮಂದಿ ಐಎಸ್‌ಗೆ ಸೇರ್ಪಡೆ..!ಉಗ್ರರ ಗುಂಡಿಗೆ ನಿವೃತ್ತ ಪೊಲೀಸ್ ಅಧಿಕಾರಿ ಬಲಿ