LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

 ಆದಾಯಕ್ಕೂ ಮೀರಿ ಹೆಚ್ಚು ಆಸ್ತಿ ಗಳಿಸಿದ ಅಧಿಕಾರಿಗೆ ನಾಲ್ಕು ವರ್ಷ ಜೈಲು -ದಂಡ.!

 

 

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ಬೆಂಗಳೂರು ಏರ್ ಕಾರ್ಗೋ ಕಾಂಪ್ಲೆಕ್ಸ್ ನ ಮಾಜಿ ಸುಂಕ ಅಧೀಕ್ಷಕ ವಿ. ವಿಶ್ವೇಶ್ವರ ಭಟ್ ಅವರಿಗೆ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ, 26.25 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಬೆಂಗಳೂರು ಏರ್ ಕಸ್ಟಮ್ಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವೇಶ್ವರ ಅವರ ವಿರುದ್ಧ  2016ರ ಮಾರ್ಚ್ 31 ರಂದು ಸಿಬಿಐ ನಲ್ಲಿ ಕೇಸು ದಾಖಲಿಸಲಾಗಿತ್ತು. ಸಿಬಿಐ ತನಿಖೆ ಪೂರ್ಣಗೊಳಿಸಿ 2017ರ ಸೆಪ್ಟೆಂಬರ್ ನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. 2010 ಜನವರಿಯಿಂದ 2016ರ ಮಾರ್ಚ್ ವರೆಗೆ ವಿಶ್ವೇಶ್ವರ ಅವರು ಅಧೀಕ್ಷಕರಾಗಿ ಕಾರ್ಯನಿರ್ವಹಿಸುವ ವೇಳೆ ತಮ್ಮ ಆದಾಯಕ್ಕೂ ಮೀರಿ ಶೇ.61.94 ರಷ್ಟು(28.38 ಲಕ್ಷ ರೂ.) ಹೆಚ್ಚು ಆಸ್ತಿಯನ್ನು ಅಕ್ರಮವಾಗಿ ಗಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆವಿಶ್ವದ 10 ಅತ್ಯಂತ ಭ್ರಷ್ಟ ದೇಶಗಳು ಯಾವುವು? - ಭಾರತ ಎಷ್ಟೇ ಸ್ಥಾನದಲ್ಲಿದೆ ಗೊತ್ತಾ?