LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆದಿವಾಸಿಯ ಪಾದಪೂಜೆ ಮಾಡಿದ ಮಧ್ಯಪ್ರದೇಶ ಸಿಎಂ- ಪೋಟೊ ವೈರಲ್

ಭೋಪಾಲ್: ಬುಡಕಟ್ಟು ಸಮುದಾಯದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣದ ಬಗ್ಗೆ ತೀವ್ರವಾಗಿ ಖಂಡಿಸಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಸಂತ್ರಸ್ತನ ಪಾದ ತೊಳೆದು ಗೌರವ ಸಲ್ಲಿಸಿದ್ದಾರೆ.

https://bcsuddi.com/%e0%b2%b9%e0%b2%be%e0%b2%82%e0%b2%95%e0%b3%8d-%e0%b2%95%e0%b2%be%e0%b2%82%e0%b2%97%e0%b3%8d-%e0%b2%ae%e0%b3%82%e0%b2%b2%e0%b2%a6-%e0%b2%97%e0%b2%be%e0%b2%af%e0%b2%95%e0%b2%bf-%e0%b2%95%e0%b3%8a/

ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಭೋಪಾಲ್‌ನ ತಮ್ಮ ನಿವಾಸಕ್ಕೆ ಸಂತ್ರಸ್ತನನ್ನು ಕರೆದು ಆತನ ಕಾಲು ತೊಳೆದು, ಸನ್ಮಾನಿಸಿ ವಿಶೇಷ ಗೌರವ ಸಲ್ಲಿಸಿದ್ದಾರೆ. ಘಟನೆಗೆ ಬೇಸರ ವ್ಯಕ್ತಪಡಿಸಿರುವ ಸಿಎಂ, ವೀಡಿಯೋ ನೋಡಿ ನನಗೆ ನೋವಾಯಿತು. ನಿಮ್ಮಲ್ಲಿ ನಾನು ಕ್ಷಮೆ ಕೇಳುತ್ತೇನೆ. ಜನರು ನನಗೆ ದೇವರಿದ್ದಂತೆ ಎಂದು ಸಂತ್ರಸ್ತ ದಶಮತ್‌ ರಾವತ್‌ ಬಳಿ ಕ್ಷಮೆಯಾಚಿಸಿದ್ದಾರೆ. ಪ್ರವೇಶ್‌ ಶುಕ್ಲಾ ಎಂಬಾತ ಬುಡಕಟ್ಟು ಸಮುದಾಯದ ರಾವತ್‌ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆತನ ಅಕ್ರಮ ಕಟ್ಟಡವನ್ನು ಮಧ್ಯಪ್ರದೇಶ ಸರ್ಕಾರ ಬುಲ್ಡೋಜರ್‌ ಮೂಲಕ ನೆಲಸಮಗೊಳಿಸುವ ಕ್ರಮಕೈಗೊಂಡಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ': ಡಿಕೆಶಿಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿಸೊಸೆ ಗಂಡು ಮಗು ಹೆರಲಿಲ್ಲವೆಂದು 2 ತಿಂಗಳ ಮೊಮ್ಮಗಳ ಕತ್ತು ಹಿಸುಕಿ ಕೊಂದ ಅತ್ತೆಮಾವಬಿಗ್ ಬಾಸ್ ಮನೆಗೆ ಬಂದ ಡ್ರೋನ್ ಪ್ರತಾಪ್ ತಂದೆ ತಾಯಿ….ಕಣ್ಣೀರು ಹಾಕಿ ಗಳಗಳನೆ ಅತ್ತ ಡ್ರೋನ್ ಪ್ರತಾಪ್ರಾಹುಲ್ ಗಾಂಧಿ ಯಾತ್ರೆ 2.0: ‘ಮಣಿಪುರದಿಂದ ಮುಂಬೈಗೆ’ ಜನವರಿ 14ರಂದು ಚಾಲನೆ