LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

 ಆಯಾ ವಾರ್ಡ್ ಗಳಲ್ಲಿ ಇ-ಆಸ್ತಿ ಅಂದೋಲನ ಮೇಯರ್ ಚಮನ್‍ಸಾಬ್.ಕೆ

 

  ದಾವಣಗೆರೆ:  ನವೆಂಬರ್ ಮಾಹೆಯಿಂದ ವಾರ್ಡ್‍ಗಳಲ್ಲಿ ಇ-ಆಸ್ತಿ ಅಂದೋಲನ ಪ್ರಾರಂಭ ಮಾಡಲಾಗುವುದು. ಎಲ್ಲಾ ಆಸ್ತಿ ಮಾಲೀಕರುಗಳು ಆಸ್ತಿ ತೆರಿಗೆ ಪಾವತಿಸಿದ ಚಲನ್, ಇ.ಸಿ. ಮನೆಗೆ ಸಂಬಂಧಿಸಿದ ದಾಖಲೆಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕು. ಎಂದು ಮಹಾನಗರ ಪಾಲಿಕೆಯ ಮಹಾಪೌರ ಚಮನ್‍ಸಾಬ್ ಕೆ. ತಿಳಿಸಿದರು.

ಮಹಾನಗರ ಪಾಲಿಕೆಯ ಮೇಯರ್ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಹಾನಗರ ಪಾಲಿಕೆಯ  ಎಲ್ಲಾ ವಾರ್ಡುಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು. ಇದಕ್ಕೆ ಬೇಕಾಗುವ ಸಲಕರಣೆಗಳು, ವಾಹನಗಳು ಮತ್ತು ಮಾನವ ಸಂಪನ್ಮೂಲವನ್ನು ಹೆಚ್ಚುವರಿಯಾಗಿ ತೆಗೆದುಕೊಂಡು ಎಲ್ಲಾ ವಾರ್ಡುಗಳಲ್ಲಿ ಸ್ವಚ್ಛತೆ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಪಾಲಿಕೆಯಿಂದ ಆಂದೋಲನದ ವೇಳಾಪಟ್ಟಿಯನ್ನು ಪ್ರಕಟಪಡಿಸಿದ ನಂತರ ನಿಗದಿತ ದಿನಾಂಕಗಳಂದು ಆಯಾ ವಾರ್ಡುಗಳಲ್ಲಿ ಸ್ಥಳದಲ್ಲಿಯೇ ಇ-ಸ್ವತ್ತು ನೀಡಲಾಗುವುದು. ಹಾಗೂ ಈ ಬಾರಿ  ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳನ್ನು ಕನ್ನಡ ಸ್ವಚ್ಛತಾ ಮಾಸವನ್ನಾಗಿ ಆಚರಿಸಲಾಗುವುದು ಎಂದರು..

ಮಹಾನಗರ ಪಾಲಿಕೆಯ ಮೇಯರ್ ಕಾರ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಮಹಾನಗರ ಪಾಲಿಕೆಯ  ಎಲ್ಲಾ ವಾರ್ಡುಗಳಲ್ಲಿ ಸ್ವಚ್ಛತಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು. ಇದಕ್ಕೆ ಬೇಕಾಗುವ ಸಲಕರಣೆಗಳು, ವಾಹನಗಳು ಮತ್ತು ಮಾನವ ಸಂಪನ್ಮೂಲವನ್ನು ಹೆಚ್ಚುವರಿಯಾಗಿ ತೆಗೆದುಕೊಂಡು ಎಲ್ಲಾ ವಾರ್ಡುಗಳಲ್ಲಿ ಸ್ವಚ್ಛತೆ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಬೆಳೆದಿರುವ ಗಿಡಗೆಂಟಿಗಳನ್ನು ತಾವೇ ಸ್ವಚ್ಛಗೊಳಿಸಿಕೊಳ್ಳಬೇಕು. ತಪ್ಪಿದಲ್ಲಿ ಮಹಾನಗರಪಾಲಿಕೆಯಿಂದ ಸ್ವಚ್ಚಗೊಳಿಸಿ ಅವರ ಆಸ್ತಿ ತೆರಿಗೆಯಲ್ಲಿ ಸೇರಿಸಲಾಗುವುದು ಎಂದು ತಿಳಿಸಿದರು.

 

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ'- ಸಿ.ಎಂಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆನಕಲ್‌ ಕರ್ನೆ ಲಿಯೆ ಅಕಲ್‌ ಚಾಹಿಯೆ : ವಿದೇಶಿ ನೆಲದಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಿದ ಓವೈಸಿಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿತ್ತಂತೆ 2 ಸಾವಿರ ಅಶ್ಲೀಲ ಫೋಟೊ, 50 ವಿಡಿಯೋಬಾಂಬ್ ಇಡಲು ಯತ್ನಿಸುತ್ತಿರುವಾಗ ಸ್ಫೋಟ - ವ್ಯಕ್ತಿ ಸಾವುಕಾರಿನಲ್ಲಿ ಒಂದೇ ಕುಟುಂಬದ 7 ಮಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣುಜವಾಹರಲಾಲ್ ನೆಹರು ಪುಣ್ಯತಿಥಿ - ಪ್ರಧಾನಿ ಮೋದಿಯಿಂದ ಗೌರವ ನಮನಸರಕಾರ ಹೈ ಅಲರ್ಟ್‌, ಆಸ್ಪತ್ರೆಗಳಲ್ಲಿ ಕೋವಿಡ್‌ ಬೆಡ್‌ ಹೆಚ್ಚಳ, ಆರೋಗ್ಯ ಸಿಬ್ಬಂದಿ ರಜೆ ರದ್ದುಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ..!