LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂಥ ವಾತಾವರಣದಲ್ಲಿ ನಾನು ಹೆಚ್ಚು ಕಾಲ ಬದುಕಲು ಇಚ್ಛಿಸುವುದಿಲ್ಲ ಎಂದ ಖರ್ಗೆ

ನವದೆಹಲಿ: ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅಧಿವೇಶನದಲ್ಲಿ ಮಾತನಾಡುವ ವೇಳೆ ಭಾವುಕರಾಗಿದ್ದಾರೆ. 'ಇಂಥ ವಾತಾವರಣದಲ್ಲಿ ನಾನು ಹೆಚ್ಚು ಕಾಲ ಬದುಕಲು ಇಚ್ಛಿಸುವುದಿಲ್ಲ' ಎಂದು ಸ್ಪೀಕರ್ ಜಗದೀಪ್ ಧನಕರ್ ಅವರಿಗೆ ಉತ್ತರಿಸಿದ್ದಾರೆ. ಸಂಸದ ಘನಶ್ಯಾಮ ತಿವಾರಿ ಅವರ ಟೀಕೆಗೆ ಉತ್ತರಿಸುವ ವೇಳೆ ಖರ್ಗೆ ಅವರು ಈ ಮಾತುಗಳನ್ನು ಹೇಳಿದ್ದಾರೆ. ನನ್ನ ತಂದೆ - ತಾಯಿ ಬಹಳ ಯೋಚನೆ ಮಾಡಿ ನನಗೆ ಮಲ್ಲಿಕಾರ್ಜುನ್ ಎಂದು ಹೆಸರಿಟ್ಟಿದ್ದಾರೆ. ಮಲ್ಲಿಕಾರ್ಜುನ್ ಎಂದರೆ ಶಿವನ ಇನ್ನೊಂದು ಹೆಸರು. 12 ಜ್ಯೋತಿರ್ಲಿಂಗಗಳಲ್ಲಿ ಮಲ್ಲಿಕಾರ್ಜುನ ಕೂಡ ಒಬ್ಬ. ನನ್ನ ತಂದೆ 85ನೇ ವಯಸ್ಸಿನಲ್ಲಿ ನಿಧನರಾದರು. ನಾನು ಭಾರತದ ಮೊದಲ ಪೀಳಿಗೆಯ ರಾಜಕಾರಣಿ ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಜಗದೀಪ್ ಧನಕರ್ ನೀವು 85 ಅಲ್ಲ ಬದಲಾಗಿ 95 ಆದರೂ ಬದುಕಿರಬೇಕು ಎಂದರು. ಇದಕ್ಕೆ ಪ್ರತಿಕ್ರಯಿಸಿದ ಖರ್ಗೆ 'ಇಂಥ ವಾತಾವರಣದಲ್ಲಿ ನಾನು ಹೆಚ್ಚು ಕಾಲ ಬದುಕಲು ಇಚ್ಛಿಸುವುದಿಲ್ಲ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾಮಹಿಳೆಯ ಮೇಲೆ ಕರಡಿ ದಾಳಿ!!'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿ