LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿನಿಂದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಸತ್ತು ಕಡ್ಡಾಯ.!

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07ರ ಇಂದಿನಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ.

ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಸ್ವತ್ತಿನ ನಮೂನೆ 2/3ನ್ನು ನೀಡಲು ಹಾಗೂ ಹಕ್ಕು ವರ್ಗಾವಣೆಗೆ ಕ್ರಮವಹಿಸಲು ಮತ್ತು ಇ-ಆಸ್ತಿ ತಂತ್ರಾಂಶವನ್ನು ಹೊರತುಪಡಿಸಿ ಭೌತಿಕವಾಗಿ ಹಾಗೂ ಖಾಸಗಿ ತಂತ್ರಾಂಶವನ್ನು ಬಳಕೆ ಮಾಡಿ ನಮೂನೆ 2/3ನ್ನು ನೀಡಬಾರದಾಗಿ ಆದೇಶವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಅ.07ರ ಇಂದಿನಿಂದ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವತ್ತಿ ನಮೂನೆ 2/3ನ್ನು ಇ-ಆಸ್ತಿ ತಂತ್ರಾಂಶದಲ್ಲಿ ವಿತರಿಸಲಾಗುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಇಲಾಖೆ ಮನವಿ ಮಾಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಭೂಮಿಯ ಸಮೀಪ ಹಾದು ಹೋಗಲಿದೆ 67 ಅಡಿಯ ಕ್ಷುದ್ರಗ್ರಹ …!ಬೆಂಗಳೂರು: ಅಣ್ಣನ ನೋಡಲು ಜೈಲಿಗೆ ಹೋದಾಗ ತಲೆ ಮರೆಸಿಕೊಂಡಿದ್ದ ಆರೋಪಿ AI ಕ್ಯಾಮರಾದಿಂದ ಸೆರೆನಂದಿನಿ ಹಾಲಿನ‌ ದರ ಶೀಘ್ರದಲ್ಲಿಯೇ ಏರಿಕೆ..?ಅಲ್ಪಸಂಖ್ಯಾತ ಸಮುದಾಯದ ಮುಖಂಡರನ್ನು ಹೊರಗಿಟ್ಟು ಬಜೆಟ್ ಪೂರ್ವಭಾವಿ ಸಭೆ- ವ್ಯಾಪಕ ಆಕ್ರೋಶ.ಲ್ಯಾಡಿಂಗ್ ವೇಳೆ ರನ್‌ ವೇಯಲ್ಲೇ ತಲೆ ಕೆಳಗಾಗಿ ಬಿದ್ದ ವಿಮಾನಚಾಮರಾಜನಗರ ವಿಶ್ವವಿದ್ಯಾಲಯಕ್ಕೆ ಬೀಗ : ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳುಚಲಿಸುತ್ತಿದ್ದ ರೈಲಿನಿಂದ ಕಾಲು ಜಾರಿ 70 ಅಡಿ ಆಳದ ನದಿಗೆ ಬಿದ್ದ ವಿದ್ಯಾರ್ಥಿ..!ಕುಡಿಯುವ ನೀರು ಅನಗತ್ಯ ಪೋಲು ಮಾಡಿದರೆ 5000 ದಂಡನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಕೇವಲ 22 ವರ್ಷಕ್ಕೇ ಮೊದಲ ಪ್ರಯತ್ನದಲ್ಲೇ IFS ಅಧಿಕಾರಿಯಾದ ಮುಸ್ಕಾನ್ ಜಿಂದಾಲ್