LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿನಿಂದ ಮೇ 16ರವರೆಗೆ ಧಾರಾಕಾರ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!

ಕರ್ನಾಟಕದ ಹಲವೆಡೆ ಕಳೆದ ಕೆಲ ದಿನಗಳಿಂದ ಜೋರು ಮಳೆಯಾಗುತ್ತಿದ್ದು ಬಿಸಿಲಿನ ಝಳ ಕಡಿಮೆಯಾಗಿದೆ. ಅಲ್ಲದೆ ಇಂದಿನಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 16ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಆರು ದಿನಗಳ ಕಾಲ ಗುಡುಗು, ಮಿಂಚು ಹಾಗೂ ತೀವ್ರ ಗಾಳಿಯೊಂದಿಗೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯ ಸಿಂಚನವಾಗಲಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ಹಲವೆಡೆ ವರುಣ ಅರ್ಭ ಜೋರಾಗಲಿದೆ. ಅಲ್ಲದೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ.

 

ಕರಾವಳಿಯಲ್ಲಿ ಹೇಗಿರಲಿದೆ ವಾತಾವರಣ?
ವರದಿಯ ಪ್ರಕಾರ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಇನ್ನೆರಡು ದಿನಗಳಲ್ಲಿ ರಾತ್ರಿಯ ಚಳಿ ಹೆಚ್ಚಾಗುವ ನಿರೀಕ್ಷೆ ಇದೆ.ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗಲಿನ ವೇಳೆಯಲ್ಲಿ ಶುಷ್ಕ ಮತ್ತು ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನವರಾತ್ರಿ ಹಬ್ಬದ ಉಪವಾಸದಲ್ಲಿ ನಿಮ್ಮ ಆಹಾರ ಪದ್ಧತಿ ಹೀಗಿದ್ದರೆ ಅನಾರೋಗ್ಯ ಹತ್ತಿರ ಸುಳಿಯಲ್ಲಗರಿಕೆ ಹುಲ್ಲಿನ ಆರೋಗ್ಯ ಪ್ರಯೋಜನ ಗೊತ್ತೇ..?24 ಗಂಟೆಯೊಳಗೆ ರಾಜ್ಯ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ.!ಇಂದಿನಿಂದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಸತ್ತು ಕಡ್ಡಾಯ.!ಲಿಡ್ಕರ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನನವರಾತ್ರಿ ಶುರು ಆಗುವ ಮೊದಲು ಈ 5 ವಸ್ತು ಮನೆಯಿಂದ ಆಚೆ ತೆಗೆದು ಹಾಕಿರಿ, ಇವು ದುಃಖ ದರಿದ್ರತೆಗೆ ಕಾರಣ ಆಗುತ್ತವೆವಚನ-ಸುಂಕದ ಬಂಕಣ್ಣ  .!34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸಿದ್ದರಾಮಯ್ಯ ಸೂಚನೆಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಕೇಸ್‌: ಆರೋಪಿ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆಬಿಟ್ ಕಾಯಿನ್ ಹಗರಣ: ಡಿವೈಎಸ್​ಪಿ ಶ್ರೀಧರ್ ಪೂಜಾರಿ ಅರೆಸ್ಟ್‌