LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿನ ವಚನ: -ಅಲ್ಲಮಪ್ರಭುದೇವರು ಅವರ ವಚನ..!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಅಭಿಪ್ರಾಯ ಹಂಚಿಕೊಳ್ಳಿ

 

ವಚನ:

ಬಸವಣ್ಣನ ಉಂಗುಷ್ಠದಲ್ಲಿ,

ಅಷ್ಟಾಷಷ್ಟಿ ತೀರ್ಥಂಗಳ ಉದಕವ ಮೀರಿದ

ಮಹಾತೀರ್ಥದೊಟ್ಟಿಲ ಕಂಡೆನಯ್ಯಾ !

ಬಸವಣ್ಣನ ಆಧಾರ ಲಿಂಗ ನಾಭಿ ಪರಿಯಂತರವು

ಗುರುಸ್ವರೂಪದೊಟ್ಟಿಲ ಕಂಡೆನಯ್ಯಾ.

ಬಸವಣ್ಣನ ನಾಭಿ ಹೃದಯ ಪರಿಯಂತರವು

ಲಿಂಗಸ್ವರೂಪದೊಟ್ಟಿಲ ಕಂಡೆನಯ್ಯಾ.

ಬಸವಣ್ಣನಗಳ ಮುಖ ಭ್ರೂಮಧ್ಯ ಉನ್ಮನಿ

ಉತ್ತಮಾಂಗ ಪರಿಯಂತರವು

ಜಂಗಮಸ್ವರೂಪದೊಟ್ಟಿಲ ಕಂಡೆನಯ್ಯಾ.

ಬಸವಣ್ಣನ ವಿಶ್ವತೋಮುಖವನುಳ್ಳ ಶರೀರದೊಳಗೆ,

ಈ ಪರಿಯ ಕಂಡಾತನೆ ಭಕ್ತ,

ಜಂಗಮವೆಂಬೆನು ಕಾಣಾ ಗುಹೇಶ್ವರಾ.

 

-ಅಲ್ಲಮಪ್ರಭುದೇವರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026