LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ಈ ಭಾಗಗಳಲ್ಲಿ ವಿದ್ಯುತ್ ಇರಲ್ಲ.!

 

    ದಾವಣಗೆರೆ; ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದÀಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅವರಗೆರೆ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಚೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾಮಹಿಳೆಯ ಮೇಲೆ ಕರಡಿ ದಾಳಿ!!'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು