LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ದೆಹಲಿ ನೂತನ ಸಿಎಂ ಆಗಿ ಆತಿಶಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ ನಾಯಕ ಮುಖೇಶ್ ಅಹ್ಲಾವತ್ ಅವರು ದಿಲ್ಲಿ
ಕ್ಯಾಬಿನೆಟ್ಗೆ ಹೊಸದಾಗಿ ಪ್ರವೇಶಿಸುತ್ತಿದ್ದಾರೆ. ಸುಲ್ತಾನ್ಪುರ ಮಜ್ರಾದಿಂದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ನಿರ್ಗಮಿತ ಕೇಜ್ರಿವಾಲ್ ಸರ್ಕಾರದಲ್ಲಿ ಅತಿಶಿ ಅವರು ಹಣಕಾಸು, ಕಂದಾ ಯ, ಲೋಕೋಪಯೋಗಿ, ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ 13 ಪ್ರಮುಖ ಖಾತೆಗಳನ್ನು ಹೊಂದಿದ್ದರು.ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅರವಿಂದ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಹೊರಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು . ಅದಾದ ಬಳಿಕ ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆತಿಶಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.



ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ




 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್