LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಡೀ ವರ್ಷ ಹಣ ಸುರಿವುದು ದೀಪಾವಳಿಯ ರಾತ್ರಿ ಗುಪ್ತವಾಗಿ ಅಡ್ಡ ದಾರಿಯಲ್ಲಿ ಈ ವಸ್ತು ಇಟ್ಟು ಬನ್ನಿ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ದೀಪಾವಳಿಯ ರಾತ್ರಿಯಲ್ಲಿ ಇಡಬೇಕು ಇದು ಒಂದು ಯಾವ ರೀತಿ ಎಂದರೆ ತಾಯಿ ಲಕ್ಷ್ಮೀದೇವಿ ತಾನಾಗಿಯೇ ಮನೆಗೆ ಬರ್ತಾರೆಸ್ನೇಹಿತರೆ ದೀಪಾವಳಿ ಹಬ್ಬದ ಧನತ್ರಯೋದಶಿ ದಿನವು ಕೃಪೆಯನ್ನು ಪಡೆಯುವಂತ ಒಳ್ಳೆ ದಿನವಾಗಿದೆ ಒಂದು ವೇಳೆ ದೀಪಾವಳಿ ದಿನ ದಂದು ದನಸಂಪತ್ತಿನಲ್ಲಿ ನೀವು ಏನಾದರು ವೃದ್ಧಿಯನ್ನು ಕಾಣಲು ಇಷ್ಟ್ಟ ಪಡೋದಾದ್ರೆ

ತಾಯಿ ಲಕ್ಷೀ ದೇವಿಯ ಕೃಪೆ ನಿಮ್ಮ ಮೇಲೆ ಇರಲಿ ಅಂತ ನೀವು ಇಷ್ಟ್ಟ ಪಡೋದಾದ್ರೆ ಇಲ್ಲಿ ನಾವು ನಿಮಗೆ ಒಂದು ಚಿಕ್ಕ ಉಪಾಯವನ್ನು ತಿಳಿಸಿ ಕೊಡುತ್ತೇವೆ ಈ ಉಪಾಯದ ಮೂಲಕ ತಾಯಿ ಲಕ್ಷ್ಮಿ ದೇವಿಯ ಆಶೀರ್ವಾದ ಪಡೆದು ಕೊಳ್ಳ ಬಹುದು ಇಲ್ಲಿ ನಾವು ತಿಳಿಸುವ ಉಪಾಯವು ನಿಮ್ಮ ಜನ್ಮ ಜನ್ಮಾತರದ ಬಡತನವನ್ನು ದೂರ ಮಾಡಿ ಬಿಡುತ್ತದೆ ಇದು ಮನೆಯಲ್ಲಿ ಧನ ಸಂಪತ್ತಿನ ವೃದ್ಧಿ ಆಗುವಂತೆ ಮಾಡುತ್ತದೆ

ಸ್ನೇಹಿತರೆ ಇಲ್ಲಿ ಅಂಗಡಿಯ ಮಾಲೀಕರಿಗ ಮತ್ತು ವ್ಯಾಪಾರಸ್ಥತರಿಗೆ ನಾನು ಒಂದು ವಿಷಯವನ್ನು ತಿಳಿಸಿ ಕೊಡುತ್ತೇವೆ ದೀಪಾವಳಿಯ ರಾತ್ರಿಯ ಸಮಯದಲ್ಲಿ ಅಥಕರಿಯ ಒಂದು ತುಡಂನ್ನು ತೆಗೆದುಕೊಂಡು ಇದನ್ನು ನಿಮ್ಮ ಅಂಗಡಿಯ ಸುತ್ತ ನಾಲ್ಕು ಬಾರಿ ಸುತ್ತಬೇಕು ನಂತರ ಯಾವುದಾದರೂ ಒಂದು ದಾರಿಯಲ್ಲಿ ಹೋಗಿ ಉತ್ತರ ದಿಕ್ಕಿಗೆ ಇದನ್ನು ಎಸೆದು ಬರಬೇಕು ಈ ರೀತಿ ಮಾಡುವುದರಿಂದ ನಿಮ್ಮ ಅಂಗಡಿಗೆ ಹೆಚ್ಚಿನ ಗ್ರಾಹಕರ ಆಗಮನ ಆಗುತ್ತದೆ ಧನ ಸಂಪತ್ತಿನಲ್ಲಿ ಲಾಭ ಕೂಡ ಆಗುತ್ತದೆ ಯಾಕೆ ಅಂದರೆ ಇದು ಪಟಕರಿ ಅನ್ನೋ ವಸ್ತ್ತು ತನ್ನಲ್ಲಿ ಎಲ್ಲ ರೀತಿಯ ನೆಗೆಟಿವ್ ಎನರ್ಜಿ ಯನ್ನು ಎಳೆದು ಕೊಳ್ಳುತ್ತದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882

ಇನ್ನು ಎರಡನೇ ಉಪಾಯ ಇದನ್ನು ಯಾವುದಾದರು ಒಂದು ನೋಟ್ ನಲ್ಲಿ ಪೆನ್ ನಿಂದ ಬರೆದು ಕೊಳ್ಳಿ ಇದು ಅರಿಶಿನದ ಬೇರೆ ಮತ್ತು ಅಡಿಕೆಯ ಉಪಾಯ ವಾಗಿದೆ ದೀಪಾವಳಿ ರಾತ್ರಿ ದಿನದಂದು 5ಅಡಕೆಯನ್ನು ನೀವು ತೆಗೆದುಕೊಂಡು ನಂತರ ಕಪ್ಪು ಅರಿಶಿನವನ್ನು ತೆಗೆದುಕೊಂಡು ಕಪ್ಪು ಅರಿಶಿಣ ಸಿಗಲಿಲ್ಲ ಅಂದರೆ ನೀವು ಸಾಮಾನ್ಯವಾದ ಬೇರನ್ನು ತೆಗೆದುಕೊಳ್ಳಿ ನಂತರ 5ಕವಡೆಯನ್ನು ನೀವು ತೆಗೆದುಕೊಳ್ಳಿ ನಂತರ ಇವುಗಳನ್ನು ಗಂಗಾ ಜಲದಲ್ಲಿ ಅಥವಾ ಗೋ ಮೂತ್ರ ದಲ್ಲಿ ಇದನ್ನು ತೊಳೆದು ಕೆಂಪು ಬಟ್ಟೆಯಲ್ಲಿ ಇವನ್ನು ಕಟ್ಟಬೇಕು ದೀಪಾವಳಿ ದಿನದಂದು ಇವುಗಳ ಪೂಜೆಯನ್ನು ನೀವು ಮಾಡಿರಿ ಮಾರನೆಯ ದಿನ ನೀವು ಚಿನ್ನ ಬೆಳ್ಳಿ ಹಣವನ್ನು ಇಡುವ ಜಾಗದಲ್ಲಿ ಈ ಪೊಟ್ಟನವನ್ನು ಇಡಬೇಕು

ಈ ರೀತಿ ನೀವು ಮಾಡುವುದರಿಂದ ಯಾವತ್ತಿಗೂ ತಾಯಿ ಲಕ್ಷ್ಮಿ ದೇವಿ ನಿಮ್ಮ ಮನೆಯಲ್ಲಿ ವಾಸ ಮಾಡುತ್ತಾಳೆ ಇಲ್ಲಿ ಕವಡೆ ಅಡಕೆ ಕಪ್ಪು ಅರಿಶಿನವನ್ನು ತಾಯಿ ಲಕ್ಷ್ಮಿ ದೇವಿಯ ಪ್ರತೀಕ ಅಂತ ಹೇಳುತ್ತಾರೆ ಅಡಿಕೆಯು ಭಗವಂತ ಗಣೇಶನ ಪ್ರತೀಕ ಅಂತ ಹೇಳುತ್ತಾರೆ ದೀಪಾವಳಿ ದಿನ ನಿಮ್ಮ ಮನೆಯ ಅಕ್ಕ ಪಕ್ಕ ಯಾವುದಾದರು ಒಂದು ಅರಳಿ ಮರ ಇದ್ದರೆ ಅಲ್ಲಿ ನೀವು ತುಪ್ಪದ ದೀಪವನ್ನು ಉರಿಸಬೇಕು ಈ ಉಪಾಯವನ್ನು ನೀವು ದೀಪಾವಳಿಯ ದಿನದ ರಾತ್ರಿ ಮಾಡಿದರೆ ಒಳ್ಳೆಯದು ಈ ಅರಳಿ ಮರದ ಮೇಲೆ ತಾಯಿ ಲಕ್ಷ್ಮಿ ದೇವಿಯ ವಾಸ ಇರುತ್ತದೆ ಇವರು ನಮ್ಮ ಎಲ್ಲಾ ರೀತಿಯ ಪೂಜಾ ಪಾಠ ಗಳನ್ನು ಗಮನಿಸುತ್ತ ಇರುತ್ತಾರೆ ಖಂಡಿತ ಇವರು ನಿಮ್ಮ ಮೇಲೆ ದಯೆ ತೋರುತ್ತಾರೆ ದೀಪಾವಳಿ ರಾತ್ರಿ ಮಲಗುವ ಮುನ್ನ ಯಾವುದಾದ್ರೂ ಒಂದು ದಾರಿಯಲ್ಲಿ ನೀವು ಒಂದು ಎಣ್ಣೆಯ ದೀಪವನ್ನು ಉರಿಸಿ ಬರಬೇಕು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882

ಅಲ್ಲಿ ಯಾವುದಾದರು ಒಂದು ಸಿಹಿ ಪದಾರ್ಥ ಇಟ್ಟು ಬನ್ನಿ ಈ ಒಂದು ಮಾತು ನೆನಪಿರಲಿ ಮರಳಿ ಆ ದೀಪವನ್ನು ನೀವು ನೋಡಲೇ ಬಾರದು ಈ ರೀತಿ ಮಾಡುವುದರಿಂದ ಮನೆಯಲ್ಲಿ ಇರುವ ದುರ್ಬಗ್ಯ ದೂರ ಆಗಿ ತಾಯಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ ದೀಪಾವಳಿ ದೀಪಗಳ ಹಬ್ಬ ಆಗಿರುತ್ತದೆ ಇದು ಅಂದ ಕಾರದ ಮೇಲೆ ಜಯ ಸಾದಿಸುವ ಹಬ್ಬ ಆಗಿರುತ್ತದೆ ಸಾಧ್ಯವಾದಷ್ಟು ಮನೆಯಲ್ಲಿ ಅಡುಗೆಗೆ ಬಳಸುವ ಎಣ್ಣೆ ಯನ್ನು ಬಳಸುವುದು ಒಳ್ಳೆಯದು

ಈ ದೀಪಗಳಲ್ಲಿ ಒಂದು ದೀಪದಲ್ಲಿ ಲವಂಗವನ್ನು ಹಾಕಿ ರಾಮ ಭಕ್ತ ಆಂಜನೇಯನಿಗೆ ಒಂದು ದೀಪವನ್ನು ಅರ್ಪಿಸಿ ಸಾಧ್ಯ ವಾದರೆ ಆಂಜನೇಯ ದೇವಸ್ಥಾನ ಇದ್ದರೆ ಅಲ್ಲಿ ದೀಪ ಹಚ್ಚಿ ಬನ್ನಿ ಆಂಜನೇಯನನ್ನು ಅಷ್ಟ್ಟ ಸಿದ್ದಿ ದಾತ ಅಂತ ಕರೆಯುತ್ತಾರೆ ಈ ಮೂಲಕ ಎಲ್ಲಾ ಸಿದ್ದಿಯನ್ನು ನಮಗೆ ನೀಡುತ್ತಾರೆ ಆಂಜನೇಯ ಸ್ವಾಮಿ ಕೃಪೆ ಸಿಕ್ಕರೆ ನಿಮ್ಮ ಜೀವನದಲ್ಲಿ ಆಮಂಗಳ ನಡೆಯುವುದಿಲ್ಲ ಯಾಕೆ ಅಂದರೆ ಆಂಜನೇಯ ಸ್ವಾಮಿ ದುಃಖ್ಖ ಗಳನ್ನು ದೂರ ಮಾಡುವ ದಾತ ಆಗಿದ್ದಾನೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ

ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ

9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ. 23, 24 ರಂದು ಕೆಲವು ರೈಲುಗಳು ರದ್ದು, ಸಂಚಾರದಲ್ಲಿ ಬದಲಾವಣೆಸ್ಫೋಟಕ ತಿರುವು ಪಡೆದುಕೊಂಡ ಧರ್ಮಸ್ಥಳ ಪ್ರಕರಣಲಕ್ಷಗಟ್ಟಲೆ ಸಂಬಳದ ಕೆಲಸ ಬಿಟ್ಟು ಐಎಎಸ್ ಟಾಪರ್ ಆದ ಉತ್ಸವ್ ಗೌತಮ್ ಸಕ್ಸಸ್‌ ಸ್ಟೋರಿವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!