LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಇನ್ನು ಮುಂದೆ ಅಂಗನವಾಡಿಗಳಲ್ಲಿ ಸರ್ಕಾರಿ ಮಾಂಟೆಸರಿ, ಎಲ್‌ಕೆಜಿ, ಯುಕೆಜಿ ಟೀಚಿಂಗ್'- ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಹಿನ್ನೆಲೆ ಎಲ್​ಕೆಜಿ, ಯುಕೆಜಿ ಪ್ರಾರಂಭಕ್ಕೆ ಚಿಂತನೆ ನಡೆದಿದೆ.

ಶಾಲೆಗಳಲ್ಲಿ‌ ಮಾಡಲು ಚಿಂತನೆ ಕೊಟ್ಟಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡ್ತಿದ್ದಾರೆ. ಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಸರ್ಕಾರಿ ಶಾಲೆಗಳಲ್ಲೇ ಎಲ್‌ಕೆಜಿ, ಯುಕೆಜಿಮಾಡಬೇಕೆಂಬ ಶಿಕ್ಷಣ ಇಲಾಖೆಯ ಕಳಕಳಿ ಇದೆ. ಆದರೆ ಅಂಗನವಾಡಿಯವರು ವಿರುದ್ಧವಿದ್ದಾರೆ. 40 ವರ್ಷಗಳಿಂದ ನಾವು ಕೆಲಸ ಮಾಡ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗ್ತಿದೆ. ಹಾಗಾಗಿ ಬೇಡ ಅನ್ನೋದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆಯಾಯ್ತು ಎಂದು ಸಚಿವೆ ಲಕ್ಷ್ಮೀ‌ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, 9000 ಪದವಿ ಪಡೆದ ಶಿಕ್ಷಕಿಯರು ಇದ್ದಾರೆ. ಸ್ನಾತಕ್ಕೋತ್ತರ ಪದವಿ ಪಡೆದವರು ಇದ್ದಾರೆ. ಹೀಗಾಗಿ ಸಿಎಂ ಫೈನಾರ್ನ್ ಡಿಪಾರ್ಟ್ ಮೆಂಟ್ ಅಪ್ರೂವಲ್ ಪಡೆದು ಮಾಡೋಣ ಎಂದಿದ್ದಾರೆ.

ಪ್ರಸ್ತುತ 2900 ಶಾಲೆಗಳಲ್ಲಿ ಸುತ್ತೋಲೆ ತಂದಿದ್ದಾರೆ. ಎಲ್ ಕೆಜಿ, ಯುಕೆಜಿ ಮಾಡೋಕೆ ಸುತ್ತೋಲೆ ಹೊರಡಿಸಿದ್ದಾರೆ, ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತರ ಜೊತೆ ಚರ್ಚಿಸಿದ್ದೇವೆ. ಯಾರನ್ನೂ ಕೆಲಸದಿಂದ ತೆಗೆಯೋದಿಲ್ಲ ಎಂದು ಸ್ಪಷ್ಟ ಪಡಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿ