LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇನ್ಮುಂದೆ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಸಜ್ಜು.!

 

ಶಿವಮೊಗ್ಗ: ರಜಾ ದಿನ ಹೊರತುಪಡಿಸಿ ವಾರದ ಆರು ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ, ಶೇಕಡ 100ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯಸ್ಥರನ್ನು ಅಭಿನಂದಿಸಿ ಅವರು ಮಾತನಾಡಿದರು.

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ ಆರು ದಿನವೂ ಮೊಟ್ಟೆ ವಿತರಿಸಲಾಗುವುದು. ಈ ಮೊದಲು ಎಂಟನೇ ತರಗತಿವರೆಗಿನ ಮಕ್ಕಳಿಗೆ ವಾರದಲ್ಲಿ ಒಮ್ಮೆ ಮಾತ್ರ ಮೊಟ್ಟೆ ವಿತರಿಸಲಾಗುತ್ತಿತ್ತು. ಅದನ್ನು 10ನೇ ತರಗತಿವರೆಗೆ ವಿಸ್ತರಿಸಿದ್ದು, ವಾರದಲ್ಲಿ ಒಂದು ದಿನದ ಬದಲು ಎರಡು ದಿನಕ್ಕೆ ಹೆಚ್ಚಿಸಲಾಗಿತ್ತು. ಇನ್ನು ವಾರವಿಡೀ ಮೊಟ್ಟೆ ವಿತರಿಸಲಾಗುವುದು ಎಂದು ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎರಡು ರೈಲಿನ ನಡುವೆ ಭೀಕರ ಅಪಘಾತ: 6 ಸಾವು, ಹಲವರಿಗೆ ಗಾಯಸಮುದ್ರದ ತೀರಕ್ಕೆ ಬಂದ ಲಕ್ಷಾಂತರ ಮೀನುಗಳು!ಬೆಚ್ಚಿಬೀಳಿಸುತ್ತಿದೆ ದಾಖಲೆಯ ಪ್ರಮಾಣದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆ..! ಲೈಂಗಿಕ ಶಿಕ್ಷಣದ ಅರಿವು ನೀಡಲು ತಯಾರಿ!ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ ಕೋರ್ಟ್ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯುಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುವ ಆಹಾರಗಳು ಇವು…!ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ವಂಚನೆಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ 898 ಹುದ್ದೆಗಳಿಗೆ ಅರ್ಜಿ ಆಹ್ವಾನ!ಅಕ್ಕ ಪಡೆ ಯೋಜನೆಗೆ sslc or ಪಿಯುಸಿ ಆಗಿದ್ದವರು ಅರ್ಜಿ ಸಲ್ಲಿಸಿಬಹುದು