LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈಗ್ಯಾಕೆ ಭಾರತ್​​ ಹೆಸರಿಗೆ ವಿರೋಧ? - ಕಾಂಗ್ರೆಸ್‌‌ಗೆ ಬಿಜೆಪಿ ನಾಯಕರ ಪ್ರಶ್ನೆ

ನವದೆಹಲಿ: ಭಾರತ್​ ಜೋಡೋ ಎಂದು ದೇಶಾದ್ಯಂತ ಪಾದಯಾತ್ರೆ ಮಾಡ್ತೀರಿ, ಆದರೆ ಈಗ ಯಾಕೆ ಭಾರತ್​​ ಹೆಸರಿಗೆ ವಿರೋಧ ವ್ಯಕ್ತಪಡಿಸ್ತೀರಿ ಎಂದು ಆಡಳಿತಾರೂಢ ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.

ಇಂಡಿಯಾ ಮೈತ್ರಿಕೂಟಕ್ಕೆ ಬಿಜೆಪಿ ಹೆದರಿದೆ ಎಂದು ವಿಪಕ್ಷಗಳು ಹೇಳುತ್ತಿದ್ದು, ಈಗ ಆಡಳಿತಾರೂಢ ಬಿಜೆಪಿ ನಾಯಕರು ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದೆ.

ಇನ್ನು ಭಾರತ್​ ಜೋಡೋ ಅಂತಾ ದೇಶಾದ್ಯಂತ ಪಾದಯಾತ್ರೆ ಮಾಡ್ತೀರಿ, ಆದರೆ ಈಗ್ಯಾಕೆ ಭಾರತ್​​ ಹೆಸರಿಗೆವಿರೋಧ ವ್ಯಕ್ತಪಡಿಸ್ತೀರಿ ಎಂದು ಬಿಜೆಪಿಯು ಪ್ರಶ್ನಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂಜಾರ್ಖಂಡ್‌: ರೈಲು ಹಳಿ ಸ್ಫೋಟಿಸಿದ ನಕ್ಸಲರು-ತಪ್ಪಿದ ಅನಾಹುತ