LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಜಾಗದಲ್ಲಿಗಣೇಶ ಮೂರ್ತಿ ವಿಸರ್ಜನೆಗೆ ನಗರಸಭೆಯಿಂದ ತೊಟ್ಟಿಗಳ ವ್ಯವಸ್ಥೆ.!

 

 

ಚಿತ್ರದುರ್ಗ: ಗಣೇಶ ಮೂರ್ತಿ ವಿಸರ್ಜನೆಗೆ ನಗರದ ಒನಕೆ ಓಬವ್ವ ಕ್ರೀಡಾಂಗಣ ಬಳಿ, ಐಯುಡಿಪಿ ಬಡಾವಣೆ ರಾಜ್ ಕುಮಾರ್ ಪಾರ್ಕ್ ಹತ್ತಿರ.

ಕೋಟೆ ರಸ್ತೆಯ ಏಕನಾಥೇಶ್ವರಿ ಪಾದ ಗುಡಿ ಮುಂಭಾಗ, ಜೆ.ಸಿ.ಆರ್. ಬಡಾವಣೆಯ ಗಣೇಶ ದೇವಸ್ಥಾನದ ಹತ್ತಿರ, ಸಿಹಿ ನೀರು ಹೊಂಡ ಆವರಣ, ಪತಂಜಲಿ ಆಸ್ಪತ್ರೆಯ ಪಕ್ಕ, ಕೆಳಗೋಟೆಯ ಚನ್ನಕೇಶವ ದೇವಸ್ಥಾನದ ಹತ್ತಿರ, ತುರುವನೂರು ರಸ್ತೆಯ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಮುಂಭಾಗ, ಗೋಪಾಲಪುರ ನೀರಿನ ಟ್ಯಾಂಕ್ ಹತ್ತಿರ, ಗುಮಸ್ತರ ಕಾಲೋನಿ ರೈತ ಭವನದ ಹತ್ತಿರ, ಜೋಗಿಮಟ್ಟಿ ರಸ್ತೆಯ ತಿಪ್ಪಿನಘಟ್ಟಮ್ಮ ದೇವಸ್ಥಾನದ ಹತ್ತಿರದ ಪಾರ್ಕ್ ಹಾಗೂ ಚಂದ್ರವಳ್ಳಿ ಕೆರೆ ಹತ್ತಿರ ತಾತ್ಕಾಲಿಕ ನೀರಿನ ತೊಟ್ಟಿಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

ಪ್ರಯುಕ್ತ ಪ್ಲಾಸ್ಟರ್ ಆಪ್ ಪ್ಯಾರಿಸ್ ಮತ್ತು ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊAಡAತಹ ಯಾವುದೇ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಮಣ್ಣಿನಿಂದ ನಿರ್ಮಸಿದ ನೈಸರ್ಗಿಕ ಬಣ್ಣ ಬಳಸಿದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಿ, ಮೂರ್ತಿಗಳನ್ನು ಪೂಜಿಸಿದ ನಂತರ ಹೊಂಡ, ಕೆರೆ ಭಾವಿಗಳಲ್ಲಿ ವಿಸರ್ಜಿಸಬಾರದು. ಇದರಿಂದ ಜಲ ಮಾಲಿನ್ಯ ಹಾಗೂ ಪರಿಸರ ಮಾಲಿನ್ಯ ಉಂಟಾಗಿ ಜೀವ ರಾಶಿಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಪರಿಸರಕ್ಕೆ ಧಕ್ಕೆಯಾಗದಂತೆ ಗಣೇಶ ಹಬ್ಬದ ನಂತರ ನಗರ ಸಭೆಯ ತಾತ್ಕಾಲಿಕ ನೀರಿನ ತೊಟ್ಟಿಗಳನ್ನು ಸದ್ಬಳಕೆ ಮಾಡಿಕೊಂಡು ಮೂರ್ತಿ ವಿಸರ್ಜಿಸುವಂತೆ ಪೌರಾಯುಕ್ತೆ ಎಂ.ರೇಣುಕಾ ನಾಗರೀಕರಲ್ಲಿ ಮನವಿ ಮಾಡಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌