LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಗುರಿನ ಮೇಲೆ ಅರ್ಧ ಚಂದ್ರಾಕಾರದ ಆಕೃತಿ ಕಾಣಿಸಿಕೊಂಡರೆ ಏನು ಅರ್ಥ ಗೊತ್ತಾ.?

ನೀವು ನಿಮ್ಮ ಕೈ ಬೆರಳುಗಳ (hand fingers) ಉಗುರನ್ನು ಸೂಕ್ಷ್ಮವಾಗಿ ಗಮನಿಸಿ. ಉಗುರುಗಳ (nails) ಮೇಲೆ ಅರ್ಧ ಚಂದ್ರಾಕಾರದ ಆಕೃತಿಯನ್ನು ನೀವು ಕಾಣುತ್ತೀರಿ.


ಹೀಗೆ ನಮ್ಮ ಉಗುರಿನಲ್ಲಿ ಮೇಲೆ ಮೂಡಿದ ಈ ಅರ್ಧ ಚಂದ್ರಾಕೃತಿಯು (Crescent) ನಮ್ಮ ಆರೋಗ್ಯದ ಕುರಿತು ಅನೇಕ ಸೂಚನೆಗಳನ್ನು ನೀಡುತ್ತದೆ.


ನಮ್ಮ ಬೆರಳುಗಳಿಗೆ ರಕ್ಷಣೆ ನೀಡಲು ಉಗುರುಗಳು ಬೇಕೆಬೇಕು. ನಮ್ಮ ಬೆರಳುಗಳ ಸೂಕ್ಷ್ಮ ಚರ್ಮವನ್ನು (Sensitive skin) ಉಗುರು ರಕ್ಷಿಸುತ್ತದೆ. ಉಗುರುಗಳು ಒಬ್ಬರಿಗಿಂತ ಮತ್ತೊಬ್ಬರಿಗೆ ವಿಭಿನ್ನವಾಗಿರುತ್ತವೆ.


ಇನ್ನು ಉಗುರಿನಲ್ಲಿ ಮೂಡಿದ ಅರ್ಧ ಚಂದ್ರಾಕೃತಿಯು ಬಿಳಿ ಮತ್ತು ಸ್ಪಷ್ಟವಾಗಿದ್ದರೆ, ಆ ವ್ಯಕ್ತಿ ಸಂಪೂರ್ಣವಾಗಿ ಆರೋಗ್ಯವಂತರು ಎಂದು ಅರ್ಥ. ಅರ್ಧ ಚಂದ್ರಾಕೃತಿಯು ಸಾಮಾನ್ಯವಾಗಿ ಹೆಬ್ಬೆರಳಿನ (thumb) ಮೇಲೆ ಸ್ಪಷ್ಟವಾಗಿ ಕಾಣಿಸುತ್ತದೆ. ಇತರ ಬೆರಳುಗಳ ಮೇಲೆ ಅಷ್ಟು ಸ್ಪಷ್ಟವಾಗಿ (clearly) ಕಾಣಿಸುವುದಿಲ್ಲ. ಉಗುರಿನ ಮೇಲೆ ಹೀಗೆ ಕಾಣಿಸಿಕೊಳ್ಳುವ ಅರ್ಧ ಚಂದ್ರನನ್ನು ವಿಜ್ಞಾನದ ಭಾಷೆಯಲ್ಲಿ ಲುನುಲಾ (Lunula) ಎಂದು ಕರೆಯಲಾಗುತ್ತದೆ.


ಉಗುರುಗಳು ಚರ್ಮಗಳ ಚೀಲದೊಳಗಿನಿಂದ ಬೆಳೆಯುತ್ತವೆ. ಇದನ್ನು ಮ್ಯಾಟ್ರಿಕ್ಸ್ ಎಂದು ಕರೆಯುತ್ತಾರೆ. ಇವು ಹೊಸ ಕೋಶಗಳನ್ನು (new cells) ತಯಾರಿಸಲು ಸಹಾಯ ಮಾಡುತ್ತವೆ. ಬಳಿಕ ಅವುಗಳನ್ನು ಚರ್ಮದೊಟ್ಟಿಗೆ ತಳ್ಳಲಾಗುವುದು. ಲುನುಲಾ ಎನ್ನುವುದು ಮ್ಯಾಟ್ರಿಕ್ಸ್‌ ನ ಗೋಚರ ಭಾಗವನ್ನು (visible part) ಒಳಗೊಂಡಿದೆ. ಇದು ವ್ಯಕ್ತಿಯ ಆರೋಗ್ಯವನ್ನು ಪ್ರತಿಬಿಂಬಿಸುತ್ತದೆ (reflects) ಎಂಬುದು ತಜ್ಞರ ಅಭಿಪ್ರಾಯ.




ಅಕಸ್ಮಾತ್ ಯಾವ ವ್ಯಕ್ತಿಗೆ ಉಗುರುಗಳಲ್ಲಿ ಲುನುಲಾ ಕಂಡು ಬರದಿದ್ದರೆ ಅದು ಚಿಂತಿಸುವ ವಿಷಯ. ಯಾಕೆಂದರೆ ದೇಹದಲ್ಲಿ ರಕ್ತದ ಕೊರತೆ ಇದ್ದರೆ ಲುನುಲಾ ಉಗುರುಗಳಲ್ಲಿ ಗೋಚರಿಸುವುದಿಲ್ಲ ಎನ್ನಲಾಗಿದೆ. ಇದಲ್ಲದೆ, ವ್ಯಕ್ತಿಯ ಉಗುರಿನಲ್ಲಿ ಕಂಡು ಬರುವ ಬಿಳಿ ಬಣ್ಣದ ಲುನುಲಾ, ನೀಲಿ ಅಥವಾ ಹಳದಿ ಬಣ್ಣದಂತೆ ಕಾಣುತ್ತಿದ್ದರೆ ಆ ವ್ಯಕ್ತಿಗೆ ಮಧುಮೇಹ ರೋಗ (Diabetes) ಉಂಟಾಗುತ್ತದೆ. ಲುನುಲಾದ ಬಣ್ಣವು ಕೆಂಪು ಬಣ್ಣದಲ್ಲಿ ಕಂಡುಬಂದರೆ ಆ ವ್ಯಕ್ತಿಗೆ ಹೃದಯ ಸಂಬಂಧಿತ ಸಮಸ್ಯೆಗಳಿರುತ್ತವೆಯಂತೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐದು ತಿಂಗಳ ಗರ್ಭಿಣಿ ಕೈದಿ ಆಸ್ಪತ್ರೆಯಲ್ಲಿ ಪೋಲೀಸರನ್ನು ತಳ್ಳಿ ಪರಾರಿಸ್ಯಾಂಡಲ್‌ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು!ಕರ್ನಾಟಕದಲ್ಲಿ ದ್ವಿಭಾಷಾ ಮಾದರಿಯೊಂದಿಗೆ ಹೊಸ ಶಿಕ್ಷಣ ನೀತಿ ಜಾರಿಗೆಮಂಗಳೂರು: ಕಾರಿನಲ್ಲಿ ಬಂದು ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರಶ್ರೀಲಂಕಾ ಕ್ರಿಕೆಟಿಗನಿಗೆ 5 ವರ್ಷಗಳ ನಿಷೇಧ'ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ ಹೊರತು ನಮ್ಮ ನಡುವೆ ಒಪ್ಪಂದವಿಲ್ಲ'- ಡೊನಾಲ್ಡ್ ಟ್ರಂಪ್‌ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಿ 18.5 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆಧರ್ಮಸ್ಥಳ “ಬುರುಡೆ” ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಮಾಹಿತಿ ಸಿಗದಿದ್ದರೆ ಅನಾಮಿಕನ ವಿರುದ್ದ ಕ್ರಮ?ಕೈ ​ಶಾಸಕ ಸತೀಶ್​ ಸೈಲ್​ ಮನೆಯಲ್ಲಿ ಇಡಿ ಶೋಧ- 1.41 ಕೋಟಿ ರೂ., 6.75 ಕೆಜಿ ಚಿನ್ನ ವಶಕ್ಕೆ