LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಡುಪಿ: ದರ್ಶನ ಸೇವೆಯ ಮೂಲಕ ದೈವದಲ್ಲಿ ಸಂಕಷ್ಟಕ್ಕೆ ಪರಿಹಾರ ಕೇಳಿದ ಪಾಕಿಸ್ತಾನ ಮೂಲದ ಕುಟುಂಬ..!

ಉಡುಪಿ: ಉಡುಪಿಯ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಪಾಕಿಸ್ತಾನ ಮೂಲದ ಕುಟುಂಬವೊಂದು ಇಂದು ಆಗಮಿಸಿ ಪೂಜೆ ಸಲ್ಲಿಸಿದೆ.ಪಾಕಿಸ್ತಾನದಲ್ಲಿ ಪೂರ್ವಿಕರನ್ನು ಹೊಂದಿ, ಉತ್ತರ ಭಾರತಕ್ಕೆ ವಲಸೆ ಬಂದಿದ್ದ ಕುಟುಂಬ ಇದಾಗಿದೆ.ಯೂಟ್ಯೂಬ್ ನಲ್ಲಿ ತುಳುನಾಡಿನ ದೈವಗಳ ಬಗ್ಗೆ ತಿಳಿದು ಈ ಕುಟುಂಬದ ಸದಸ್ಯರು ಇಲ್ಲಿಗೆ ಆಗಮಿಸಿದ್ದಾರೆ. ಸದ್ಯ ಮುಂಬೈನಲ್ಲಿ ನೆಲೆಸಿರುವ ಕುಟುಂಬವು ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಆಗಮಿಸಿ ದೈವಕ್ಕೆ ಸೇವೆ ಸಲ್ಲಿಸಿತು.ಈ ಕುಟುಂಬದ ಸದಸ್ಯನೊಬ್ಬ ದೈಹಿಕ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾನೆ. ಆದಿತ್ಯ ಸಿಂಘಾನಿಯಾ ಎಂಬ ಹೆಸರಿನ ಯುವಕ ಎಂಬಿಎ ಪದವೀಧರನಾಗಿದ್ದು ಕಾಯಿಲೆಯಿಂದಾಗಿ ಉದ್ಯೋಗ ಮಾಡುತ್ತಿಲ್ಲ.ಇದೇ ಕಾರಣಕ್ಕೆ ಯುವಕ ದೈವಕ್ಕೆ ಪೂಜೆ ಸಲ್ಲಿಸಿದ್ದಾನೆ.ಪೂಜೆಯ ಬಳಿಕ ದರ್ಶನ ಸೇವೆಯ ಮೂಲಕ ಸಂಕಷ್ಟಕ್ಕೆ ಪರಿಹಾರಕ್ಕಾಗಿ ದೈವಕ್ಕೆ ಮೊರೆ ಇಟ್ಟಿದ್ದಾನೆ. ದೈವವು ಈ ಯುವಕನ ಕಾಯಿಲೆ ನಿವಾರಣೆಗೆ ಪೂಜೆಯ ಜೊತೆಗೆ ಸೂಕ್ತ ಚಿಕಿತ್ಸೆ ಪಡೆಯುವಂತೆ ಸಲಹೆ ಹೇಳಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮುದ್ರದ ತೀರಕ್ಕೆ ಬಂದ ಲಕ್ಷಾಂತರ ಮೀನುಗಳು!ಬೆಚ್ಚಿಬೀಳಿಸುತ್ತಿದೆ ದಾಖಲೆಯ ಪ್ರಮಾಣದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆ..! ಲೈಂಗಿಕ ಶಿಕ್ಷಣದ ಅರಿವು ನೀಡಲು ತಯಾರಿ!ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ ಕೋರ್ಟ್ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯುಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುವ ಆಹಾರಗಳು ಇವು…!ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ವಂಚನೆಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ 898 ಹುದ್ದೆಗಳಿಗೆ ಅರ್ಜಿ ಆಹ್ವಾನ!ಅಕ್ಕ ಪಡೆ ಯೋಜನೆಗೆ sslc or ಪಿಯುಸಿ ಆಗಿದ್ದವರು ಅರ್ಜಿ ಸಲ್ಲಿಸಿಬಹುದುಕಾರ್ತಿಕ ಮಾಸದಲ್ಲಿ ನೆಲ್ಲಿಕಾಯಿ ದೀಪ ಹಚ್ಚುವುದರ ಹಿಂದಿನ ಮಹತ್ವ ಮತ್ತು ಲಾಭಗಳು.!