LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಉತ್ತರ ಪ್ರದೇಶದಲ್ಲಿ ನಮ್ಮ ಪೊಲೀಸರು ತಪ್ಪು ಮಾಡಿಲ್ಲ'- ಜಿ. ಪರಮೇಶ್ವರ್

ಬೆಂಗಳೂರು: ಉತ್ತರ ಪ್ರದೇಶದಲ್ಲಿ ನಮ್ಮ ಕರ್ನಾಟಕ ಪೊಲೀಸರು ತಪ್ಪು ಮಾಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಕರ್ನಾಟಕ ಪೊಲೀಸರು ಪೇಚಿಗೆ ಸಿಲುಕಿದ ವಿಚಾರದಲ್ಲಿ ಸ್ವಲ್ಪ ಗೊಂದಲ ಉಂಟಾಗಿದೆ. ಆದರೆ ನಮ್ಮ ಪೊಲೀಸರು ತಪ್ಪೇನು ಮಾಡಿಲ್ಲ ಅವರು ಮಫ್ತಿಯಲ್ಲಿ ಪೊಲೀಸ್ ಹೋಗಿದ್ದು, ಅಲ್ಲಿಯ ಪೊಲೀಸ್ ಗೆ ತಿಳಿಸಬೇಕಿತ್ತು. ಆದರೆ ತಿಳಿಸದೇ ಹೋಗಿದ್ದಾರೆ. ಅಲ್ಲಿನ ಪೊಲೀಸ್ ಮೊದಲು ನೋಟಿಸ್ ಕೊಡಿ, ನಂತರ ನೋಡೋಣ ಎಂದು ತಿಳಿಸಿದ್ದಾರೆ.

ಅಜಿತ್ ಭಾರತಿ ಎಂಬ ಯುಟ್ಯೂಬರನ್ನು ಅರೆಸ್ಟ್ ಮಾಡಲು ಹೋಗಿದ್ದರು. ನೋಟಿಸ್ ಕೊಟ್ಟ ಮೇಲೆ ಆ ಯೂಟ್ಯೂಬರ್ ಬಾರದೇ ಹೋದರೆ ವಾರೆಂಟ್ ತೆಗೆದುಕೊಂಡು ಬಂಧಿಸ್ತಾರೆ. ಕೆಲವೊಮ್ಮೆ ಈ ರೀತಿಯ ಗೊಂದಲ ಆಗುತ್ತದೆ. ನಮ್ಮ ಪೊಲೀಸರೇನು ತಪ್ಪು ಮಾಡಿಲ್ಲ ಎಂದು ಅವರು ಸಮರ್ಥನೆ ಮಾಡಿಕೊಂಡರು.

ಇನ್ನು ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದ ಬಗ್ಗೆ ಪತ್ರಿಕ್ರಿಯೆ ನೀಡಿದ ಅವರು, ಪ್ರಕರಣದ ತನಿಖೆ ನಡಿಯುತ್ತಿದೆ. ಬ್ಯಾಂಕಿಂಗ್ ತನಿಖೆ ಸಿಬಿಐ ಮಾಡ್ತಿದೆ. ಅಧಿಕೃತವಾಗಿ ಸಿಬಿಐ ನಮ್ಮನ್ನ ಏನೂ ಕೇಳಿಲ್ಲ. ನಮ್ಮ ಎಸ್‌ಐಟಿ ತನಿಖೆಯೂ ನಡಿಯುತ್ತಿದೆ ಎಂದಿದ್ದರು ಎಂದು ಹೇಳಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ- ಫೆ.10ರಿಂದ 12ರವರೆಗೆ ಮೂರು ದಿನಗಳ ಕಾಲ ಪವಿತ್ರ ತೀರ್ಥ ಸ್ನಾನಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್