LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉದ್ಧವ್ ಠಾಕ್ರೆಯನ್ನ ಎಂವಿಎ ಸಿಎಂ ಅಭ್ಯರ್ಥಿಯಾಗಿ ಸ್ವೀಕರಿಸಲು ನಿರಾಕರಿಸಿದ ಶರದ್ ಪವಾರ್

ಮುಂಬೈ: ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಸಿಎಂ ಅಭ್ಯರ್ಥಿಯಾಗಿ ಸ್ವೀಕರಿಸಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಿರಾಕರಿಸಿದ್ದಾರೆ.

"ನಮ್ಮ ಮೈತ್ರಿಯನ್ನೇ ಮುಂದಿಟ್ಟುಕೊಂಡು ಸಾಮೂಹಿಕ ನಾಯಕತ್ವದಲ್ಲಿ ನಾವು ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತೇವೆ" ಎಂದು ಶರದ್ ಪವಾರ್ ಹೇಳಿದ್ದಾರೆ.

"ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಉತ್ತಮ ಕೆಲಸ ಮಾಡಿದ್ದಾರೆ ಮತ್ತು ಎಂವಿಎ ಅವರನ್ನು ಮುಂದಿಟ್ಟುಕೊಂಡೇ ಲೋಕಸಭೆ ಚುನಾವಣೆಯಲ್ಲಿ ಮತಗಳನ್ನು ಪಡೆದಿದೆ" ಎಂದು ಸಂಜಯ್ ರಾವತ್ ಇತ್ತೀಚೆಗಷ್ಟೇ ತಿಳಿಸಿದ್ದರು.

ಶರದ್ ಪವಾರ್ ಅವರು ಉದ್ಧವ್ ಠಾಕ್ರೆಯನ್ನು ಸ್ವೀಕರಿಸಲು ನಿರಾಕರಿಸುವ ಮೂಲಕ ಎಂವಿಎಗೆ ಮತ್ತಷ್ಟು ಮುಜುಗರವನ್ನುಂಟು ಮಾಡಿದ್ದಾರೆ ಎನ್ನಲಾಗಿದೆ. ಹಾಗೇ ಉದ್ಧವ್ ಠಾಕ್ರೆ ಅವರನ್ನು ಕಾಂಗ್ರೆಸ್ ಕೂಡ ಮುಖ್ಯಮಂತ್ರಿಯಾಗಿ ತಿರಸ್ಕರಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಜೊತೆಗೆ ಶರದ್ ಪವಾರ್ ಅವರು ಮಹಾರಾಷ್ಟ್ರದಲ್ಲಿ ಸಾಮೂಹಿಕ ನಾಯಕತ್ವಕ್ಕಾಗಿ ಪ್ರತಿಪಾದಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!ಸಿಲಿಂಡರ್ ಸೋರಿಕೆ: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ- ಇಬ್ಬರು ಕಾರ್ಮಿಕರು ಸಾವು