LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಬಾಷೆಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದಕ್ಕೆ ಕಾರಣ .?

 

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ। ಪುರುಷೋತ್ತಮ ಬಿಳಿಮಲೆ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಬಾಷೆಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದಕ್ಕೆ ಕಾರಣ ಏನು ಎಂದು ವರದಿಯನು ಸಲ್ಲಿಸಿದ್ದಾರೆ.  

ಹಾಗೆ ಪ್ರಾಧಿಕಾರದ ಸದಸ್ಯರೂ ಆಗಿರುವ ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ ಅವರ ಮಾರ್ಗದರ್ಶನದಲ್ಲಿ 8 ಮಂದಿ ಶಿಕ್ಷಕರನ್ನೊಳಗೊಂಡ ಸಮಿತಿ ಈ ಸಂಶೋಧನಾ ವರದಿ ಸಿದ್ಧಪಡಿಸಿದೆ.

ಎಸ್‌ಎಸ್‌ಎಲ್‌ಸಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದಕ್ಕೆ ಶಿಕ್ಷಣದಲ್ಲಿ ಏಕರೂಪತೆ ಕೊರತೆ ಸೇರಿ ವಿವಿಧ ದೋಷಗಳನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗುರುತಿಸಿದೆ. ಅಲ್ಲದೆ ಕನ್ನಡದತ್ತ ಆಸಕ್ತಿ ಮೂಡಿಸಲು 22 ಶಿಫಾರಸುಗಳನ್ನು ಮಾಡಿದೆ

ಗುರುವಾರ ‘ಕನ್ನಡ ನಾಡಿನ ಮಕ್ಕಳು ಕನ್ನಡದಲ್ಲೇಕೆ ನಪಾಸಾಗುತ್ತಾರೆ, ಶೀರ್ಷಿಕೆ ಅಡಿ ಸಿದ್ಧಪಡಿಸಿದ ಸಂಶೋಧನಾ ವರದಿಯನ್ನು

ರಾಜ್ಯದಲ್ಲಿ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡ ಒಂದು ಭಾಷೆಯಾಗಿ ಯಾವ ಸ್ಥಾನದಲ್ಲಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಸಂಖ್ಯಾತ್ಮಕ, ದತ್ತಾಂಶ ಆಧಾರಿತ ಅಧ್ಯಯನ ನಡೆಯಬೇಕು. ಈ ಅಧ್ಯಯನವು ಎಸ್‌ಎಸ್‌ಎಲ್‌ಸಿ ಫಲಿತಾಂಶಗಳ ದತ್ತಾಂಶವನ್ನು ಆಧರಿಸಿದೆ. ಕನ್ನಡ ಭಾಷಾ ಶಿಕ್ಷಣದ ಸ್ಥಿತಿಯನ್ನು ಸಂಖ್ಯಾತ್ಮಕ ಮತ್ತು ವ್ಯಾಖ್ಯಾನಾತ್ಮಕ ದೃಷ್ಟಿಕೋನದಿಂದ ವಿಶ್ಲೇಷಿಸುವುದಾಗಿದೆ. ಕನ್ನಡ ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಗಳಲ್ಲಿನ ಸಾಧನೆಯನ್ನು ಇತರ ಭಾಷೆಗಳೊಂದಿಗೆ ಹೋಲಿಕೆ ಮಾಡುವ ಮೂಲಕ ಭಾಷಾ ಆಯ್ಕೆಯು ಶೈಕ್ಷಣಿಕ ಫಲಿತಾಂಶದ ಮೇಲೆ ಬೀರುವ ಪರಿಣಾಮವೇನು ಎಂಬುದು ಈ ಅಧ್ಯಯನದ ಉದ್ದೇಶ ಎಂದು ತಿಳಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026