LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಣ್ಣಿನ ಆರೋಗ್ಯಕ್ಕೆ ಸೇವಿಸಿ ‘ಕರ್ಬೂಜ’

ಕರ್ಬೂಜ ಹಣ್ಣು ಅಷ್ಟೊಂದು ಸಿಹಿಕರ ಹಣ್ಣಲ್ಲ. ಆದರೆ ಅದರಲ್ಲಿರುವ ವಿಟಮಿನ್ ಎ ಶ್ವಾಸಕೋಶಗಳ ಆರೋಗ್ಯಕ್ಕೆ ಅತ್ಯುತ್ತಮವಾದ ಔಷಧಿ. ಆದ ಕಾರಣ ಪ್ರತಿ ದಿನ ಒಂದು ಬಟ್ಟಲು ಪ್ರಮಾಣದಲ್ಲಿ ಈ ಹಣ್ಣಿನ ಸೇವನೆ ಮಾಡಿದರೆ ದೇಹಕ್ಕೆ ಅಗತ್ಯವಾದ ವಿಟಮಿನ್ ಎ ದೊರಕುತ್ತದೆ. ವಿಟಮಿನ್ ಎ ಹೇರಳವಾಗಿರುವುದರಿಂದ ಕಣ್ಣಿನ ಆರೋಗ್ಯಕ್ಕೆ ಇದು ಉತ್ತಮ.

ಇದರಲ್ಲಿರುವ ಬೀಟಾ-ಕ್ಯಾರೋಟಿನ್ ರೆಟಿನಾ ನರವ್ಯೂಹಗಳ ಆರೋಗ್ಯಕ್ಕೆ ಹೆಚ್ಚು ಉಪಯುಕ್ತ. ಅಷ್ಟೇ ಅಲ್ಲದೇ. ಕರ್ಬೂಜ ಹಣ್ಣಿನಲ್ಲಿ ವಿಟಮಿನ್ ಸಿ ಪ್ರಮಾಣ ಸಹ ಹೆಚ್ಚಾಗಿಯೇ ಇದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಹಣ್ಣಿನಲ್ಲಿರುವ ಪೊಟಾಶಿಯಂ ಬಿಪಿಯನ್ನು ಕಡಿಮೆ ಮಾಡುತ್ತದೆ. ಸದಾ ಸ್ನಾಯುಗಳು ಹಿಡಿದಂತಾಗುವ ಸಮಸ್ಯೆ ಎದುರಿಸುತ್ತಿರುವವರು ಈ ಹಣ್ಣನ್ನು ಸೇವಿಸಬಹುದು. ಈ ಹಣ್ಣಿನ ರಸ ಸೇವಿಸಿದರೆ ಆಮ್ಲಜನಕದ ಸರಬರಾಜು ಮೆದುಳಿಗೆ ಸುಗಮವಾಗಿ ಸಾಗುತ್ತದೆ.

ಇದರಿಂದ ಒತ್ತಡ ಕಡಿಮೆಯಾಗುತ್ತದೆ. ಜೊತೆಗೆ ಸುಖ ನಿದ್ರೆಯನ್ನು ಹೊಂದಬಹುದು. ಇದರಲ್ಲಿರುವ ಬೀಜವನ್ನು ತಿಂದರೆ ಹೊಟ್ಟೆ ಶುಭ್ರಗೊಳ್ಳುತ್ತದೆ. ಕೆಮ್ಮು, ಜ್ವರ, ಅಜೀರ್ಣ ತೊಂದರೆಗಳನ್ನು ಎದುರಿಸುತ್ತಿರುವವರಿಗೆ ಇದು ಅತ್ಯುತ್ತಮ ಪರಿಹಾರ ನೀಡುತ್ತದೆ. ಇದರಲ್ಲಿರುವ ಫೋಲಿಕ್ ಆಮ್ಲವು ಗರ್ಭಿಣಿಯರ ಆರೋಗ್ಯವನ್ನು ಕಾಪಾಡುತ್ತದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾ ಕುಂಭಮೇಳ ಹಿನ್ನೆಲೆ ಬಿಹಾರದಲ್ಲಿ 45 ಕಿ.ಮೀ.ವರೆಗೆ ಸಂಚಾರ ದಟ್ಟಣೆರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನ