LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನಕಗಿರಿ: ಐಟಿಐ ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ


----

ಕೊಪ್ಪಳ ಜುಲೈ 31 ): ಕೊಪ್ಪಳ ಜಿಲ್ಲೆಯ ಕನಕಗಿರಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಿಗಾಗಿ 2025-26ನೇ ಸಾಲಿನಲ್ಲಿ ಅವಶ್ಯಕತೆ ಇರುವ ಅತಿಥಿಬೋಧಕರ ಹುದ್ದೆಗೆ ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಹುದ್ದೆಗಳು, ಅರ್ಹತೆ ವಿವರ: ಖಾಲಿ ಇರುವ ಒಂದು ಎಲೆಕ್ಟ್ರೀಷಿಯನ್ ಹುದ್ದೆಗೆ ಐಟಿಐ, ಎಟಿಎಸ್, ಡಿಇಇ ಅಥವಾ ಬಿಇ ಎಲೆಕ್ಟ್ರೀಷಿಯನ್ ವಿದ್ಯಾರ್ಹತೆ ಹೊಂದಿರಬೇಕು. ಒಂದು ಫಿಟ್ಟರ್ ಹುದ್ದೆಗೆ ಐಟಿಐ, ಎಟಿಎಸ್, ಡಿಎಂಇ ಅಥವಾ ಬಿಇ(ಮೆಕಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು. ಈ ಎರಡು ಹುದ್ದೆಗೆಳಿಗೆ ನಿಗದಿತ ವಿದ್ಯಾರ್ಹತೆಹೊಂದಿಗೆ ಎರಡು ವರ್ಷಗಳ ಅನುಭವ ಹೊಂದಿರಬೇಕು.

ಆಸಕ್ತ ಅರ್ಹ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆಮೂಲಕ ಆಗಸ್ಟ್ 11ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕನಕಗಿರಿ ಮೊ.ಸಂ: 9448259832 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು