LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಮಲಾ ಹಂಪನಾ ಅವರ ಅಂತಿಮ ದರ್ಶನ ಪಡೆದ ಸಿಎಂ

ಬೆಂಗಳೂರು: ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ ಎಂದರು.

ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಎನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನ