LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕದಲ್ಲಿ ತಲೆ ಎತ್ತಲಿದೆ ವಿಶ್ವದ ಅತೀ ಎತ್ತರದ ಬಾಲಸುಬ್ರಹ್ಮಣ್ಯ ಮೂರ್ತಿ

ಶಿವಮೊಗ್ಗ: ಜಗತ್ತಿನ ಅತೀ ಎತ್ತರದ ಶ್ರೀ ಬಾಲಸುಬ್ರಹ್ಮಣ್ಯ ಮೂರ್ತಿ ಕರ್ನಾಟಕದಲ್ಲಿ ತಲೆ ಎತ್ತಲಿದೆ 151 ಅಡಿಗಳ ಶ್ರೀ ಬಾಲಸುಬ್ರಹ್ಮಣ್ಯ ಬೃಹತ್ ಮೂರ್ತಿಯು ಶಿವಮೊಗ್ಗ ನಗರದ ಗುಡ್ಡೇಕಲ್‌ ದೇವಸ್ಥಾನ ಆವರಣದಲ್ಲಿ ನಿರ್ಮಾಣವಾಗಲಿದ್ದು, ಈಗಾಗಲೇ ಶಿಲನ್ಯಾಸ ಕಾರ್ಯ ನಡೆದಿದ್ದು, ಇನ್ನೆರಡು ವರ್ಷಗಳಲ್ಲಿ ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ.

https://bcsuddi.com/%e0%b2%b6%e0%b3%87-50%e0%b2%95%e0%b3%8d%e0%b2%95%e0%b2%bf%e0%b2%82%e0%b2%a4-%e0%b2%b9%e0%b3%86%e0%b2%9a%e0%b3%8d%e0%b2%9a%e0%b3%81-%e0%b2%85%e0%b2%97%e0%b3%8d%e0%b2%a8%e0%b2%bf%e0%b2%b5%e0%b3%80/

 

ಬೃಹತ್‌ ಗಾತ್ರದ ಬಂಡೆ ಮೇಲೆ ಈ ಪ್ರತಿಮೆ ನಿರ್ಮಿಸಲಾಗುತ್ತಿದೆ. ಬಂಡೆ ಮೇಲೆ ಕಾಂಕ್ರಿಟ್‌ ಬೆಡ್‌ ನಿರ್ಮಿಸಿ, ಅದರ ಮೇಲೆ ಪ್ರತಿಮೆ ಸ್ಥಾಪಿಸಲಾಗುತ್ತದೆ. ಬಾಲಸುಬ್ರಹ್ಮಣ್ಯಸ್ವಾಮಿ ಮೂರ್ತಿ ಜತೆಗೆ ಅವರ ವಾಹನ ನವಿಲಿನ ಪ್ರತಿಮೆಯೂ ಇರಲಿದೆ. ಮಲೇಷಿಯಾ ಮತ್ತು ಸೇಲಂನಲ್ಲಿ ಬೃಹತ್‌ ಮುರುಗನ್‌ ಪ್ರತಿಮೆ ನಿರ್ಮಿಸಿದ ಶಿಲ್ಪಿ ತ್ಯಾಗರಾಜನ್‌ ಅವರೇ ಶಿವಮೊಗ್ಗದಲ್ಲೂ ಈ ಪ್ರತಿಮೆ ನಿರ್ಮಿಸಲಿದ್ದಾರೆ. ಶಿವಮೊಗ್ಗದ ಎಲ್ಲ ದಿಕ್ಕುಗಳಿಂದಲೂ ಪ್ರತಿಮೆ ಕಾಣಿಸಲಿದೆ. ಈ ಪ್ರತಿಮೆ ನಿರ್ಮಾಣಕ್ಕೆ 5 ಕೋಟಿ ವೆಚ್ಚವಾಗಲಿದೆ. ಕಬ್ಬಿಣ, ಸಿಮೆಂಟ್‌, ಮರಳು ಬಳಸಿ ಪ್ರತಿಮೆ ನಿರ್ಮಿಸಲಾಗುತ್ತದೆ. ಹೊರ ರಾಜ್ಯದಿಂದ ವಿಶೇಷವಾಗಿ ಬಣ್ಣ ತರಿಸಿ, ಪ್ರತಿಮೆಗೆ ಲೇಪಿಸಲಾಗುತ್ತದೆ. ಒಟ್ಟು 12 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆ