LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕದ ಸೇರಿ ದೇಶದ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಶಂಕು ಸ್ಥಾಪನೆ

ನವದೆಹಲಿ: ಅಮೃತ್ ಭಾರತ್ ಸ್ಟೇಷನ್​ ಯೋಜನೆಯಡಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಇಂದು ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಈ ಪುನರಾಭಿವೃದ್ಧಿ ಕಾರ್ಯವನ್ನು ಮಾಡಲಾಗುತ್ತದೆ. ರಾಜ್ಯದ 13 ನಿಲ್ದಾಣಗಳ ಮೇಲ್ದರ್ಜೆಗೇರಿರುವ ಕಾಮಗಾರಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. 24 ಸಾವಿರ ಕೋಟಿ ವೆಚ್ಚದಲ್ಲಿ ದೇಶದ 508 ನಿಲ್ದಾಣಗಳು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು ಮೂಲ ಸೌಕರ್ಯಗಳ ಅಭಿವೃದ್ಧಿ, ಮಹಾನಗರಗಳೊಂದಿಗೆ ಸಂಪರ್ಕ, ಚಿಲ್ಲರೆ ಮಾರಾಟ ಮಳಿಗೆ, ಒನ್ ಸ್ಟೇಷನ್ ಒನ್ ಪ್ರಾಡಕ್ಟ್ ಮಳಿಗೆ ಸ್ಥಾಪನೆ ಮಾಡಲಾಗುತ್ತದೆ.

ಈ ಯೋಜನೆಯು ವಾರ್ಷಿಕವಾಗಿ ರೂ 20 ಕೋಟಿಯಿಂದ ರೂ 500 ಕೋಟಿಗಳ ನಡುವಿನ ನಿಲ್ದಾಣಗಳು, ಪ್ರವಾಸಿ ಮತ್ತು ತೀರ್ಥಯಾತ್ರೆಯ ಪ್ರಾಮುಖ್ಯತೆಯನ್ನು ಹೊಂದಿರುವ ನಿಲ್ದಾಣಗಳು ಮತ್ತು ಸ್ಥಳೀಯ ಪ್ರಾಮುಖ್ಯತೆಯನ್ನು ಹೊಂದಿರುವ ನಿಲ್ದಾಣಗಳನ್ನು ಒಳಗೊಂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ: ಆರೋಪಿಗಳ ಬಂಧನಚಿನ್ನಾಭರಣದ ಬೆಲೆ ದಿಢೀರ್‌ ಇಳಿಕೆ.!ಜ.13 ಕ್ಕೆ KCET ಪರೀಕ್ಷೆ - ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?