LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ಪೂರದಿಂದಾಗುವ ಆರೋಗ್ಯ ಪ್ರಯೋಜನಗಳು.!

ಕರ್ಪೂರವನ್ನು ಪೂಜಾ ಕಾರ್ಯಗಳ ಹೊರತಾಗಿ ಹಲವಾರು ಇತರ ಸೌಂದರ್ಯ ಮತ್ತು  ಆರೋಗ್ಯ  ವರ್ಧಕ ಕಾರ್ಯಗಳಿಗೂ ಬಳಸಬಹುದು. ವೈಜ್ಞಾನಿಕವಾಗಿ Cinnamomum Camphor ಎಂದು ಕರೆಯಲ್ಪಡುವ ಕರ್ಪೂರವನ್ನು ವಿಜ್ಞಾನದ ಸರಳ ಪ್ರಯೋಗಳನ್ನು ಮಾಡಲೂ ಬಳಸಲಾಗುತ್ತದೆ.

 



ಚಿಕ್ಕ ಪ್ಲಾಸ್ಟಿಕ್ಕಿನ ಒಂದು ಇಂಚಿನ ಪಟ್ಟಿಯನ್ನು ಮುಂಭಾಗ ಚೂಪಾಗಿರುವಂತೆ, ಹಿಂಭಾಗದಲ್ಲಿ ವಿ ಆಕೃತಿಯಲ್ಲಿ ಕತ್ತರಿಸಿ ಈ ಭಾಗದಲ್ಲಿ ಚಿಕ್ಕ ಕರ್ಪೂರದ ಬಿಲ್ಲೆಯನ್ನು ಸಿಕ್ಕಿಸಿ ಇದನ್ನು ನೀರಿನ ಮೇಲೆ ತೇಲುವಂತೆ ಇಟ್ಟರೆ ಇದು ದೋಣೆಯಂತೆ ಮುಂದೆ ಸಾಗುತ್ತಾ ಹೋಗುತ್ತದೆ.

ಆರೋಗ್ಯ ಪ್ರಯೋಜನಗಳು :
ಕರ್ಪೂರವು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.

ಕರ್ಪೂರವು ಸ್ನಾಯು ಮತ್ತು ಕೀಲುಗಳಿಗೆ ಸಂಬಂಧಿಸಿದ ನೋವಿನಿಂದ ಪರಿಹಾರ ನೀಡುತ್ತದೆ.

ಕರ್ಪೂರವನ್ನು ಬಿಸಿ ನೀರಿಗೆ ಹಾಕಿ ಆ ಹಬೆ ತೆಗೆದುಕೊಳ್ಳುವುದರಿಂದ ತೆಲೆನೋವು ವಾಸಿಯಾಗುತ್ತದೆ.

ಇದು ಶ್ವಾಸಕೋಶದ ಸೋಂಕನ್ನು ನಿವಾರಣೆ ಮಾಡುತ್ತದೆ.

ಪೂಜಾ ಸಮಯದಲ್ಲಿ ಬಳಸುವ ಕರ್ಪೂರವು ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ.

ಕರ್ಪೂರದ ಬಳಕೆಯು ಉಸಿರಾಟದ ಸಮಸ್ಯೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.

ಕರ್ಪೂರವನ್ನು ಬಿಸಿ ನೀರಿನಲ್ಲಿ ಹಾಕಿ ಅದರಲ್ಲಿ ಕಾಲುಗಳನ್ನು ಇಟ್ಟು ಕುಳಿತುಕೊಳ್ಳುವುದರಿಂದ ಒಡೆದ ಹಿಮ್ಮಡಿಗಳಿಂದ ಪರಿಹಾರ ಪಡೆದುಕೊಳ್ಳಬಹುದು

ಕರ್ಪೂರವನ್ನು ಗಾಯವಾದ ಸ್ಥಳಕ್ಕೆ ಹಚ್ಚುವುದರಿಂದ ಗಾಯ ಬೇಗ ವಾಸಿಯಾಗುತ್ತದೆ.

ನಿಮ್ಮ ತಲೆಯಲ್ಲಿ ತುರಿಕೆ ಹೆಚ್ಚಾಗಿದ್ದರೆ, ತೆಂಗಿನ ಎಣ್ಣೆಯಲ್ಲಿ ಕರ್ಪೂರವನ್ನು ಬೆರೆಸಿ ಮಸಾಜ್ ಮಾಡಿ, ಈ ರೀತಿ ಮಾಡುವುದರಿಂದ ಎಷ್ಟೇ ತುರಿಕೆ ಇದ್ದರೂ ಕಡಿಮೆಯಾಗುತ್ತದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!