LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಸರಗೋಡು: ಆಟೋರಿಕ್ಷಾ ಮಗುಚಿ ಚಾಲಕ ಮೃತ್ಯು

ಕಾಸರಗೋಡು: ಆಟೋರಿಕ್ಷಾ ಮಗುಚಿ ಆಟೋ ಚಾಲಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪೆರ್ಮುದೆ ಬಳಿ ನಡೆದಿದೆ.

ಚೇವಾರ್ ಮಿತ್ತಡ್ಕದ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಮೃತ ಪಟ್ಟವರು.

https://bcsuddi.com/%e0%b2%89%e0%b2%b3%e0%b3%8d%e0%b2%b3%e0%b2%be%e0%b2%b2-%e0%b2%95%e0%b2%be%e0%b2%b0%e0%b3%81-%e0%b2%b9%e0%b2%b0%e0%b2%bf%e0%b2%a6%e0%b3%81-%e0%b2%ae%e0%b3%82%e0%b2%b0%e0%b3%81-%e0%b2%9c%e0%b2%be/

ಮೃತರು ಚೇವಾರ್ ನಲ್ಲಿ ಆಟೋರಿಕ್ಷಾ ಬಾಡಿಗೆ ನಡೆಸುತ್ತಿದ್ದು, ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾಡಿಗೆಗೆ ತೆರಳಿ ಮರಳುತ್ತಿದ್ದಾಗ ರಸ್ತೆ ಬದಿ ಇಡಲಾಗಿದ್ದ ಇಂಟರ್ ಲಾಕ್ ಗೆ ಬಡಿದು ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, ರಿಕ್ಷಾದಡಿ ಸಿಲುಕಿದ್ದ ಕಿಶೋರ್ ನನ್ನು ನಾಗರಿಕರು ಬಂದ್ಯೋಡಿನ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ಈ ಬಗ್ಗೆ ಕುಂಬಳೆ ಪೊಲೀಸ ರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ರಾಮ ಮಂದಿರಕ್ಕೆ ನಮ್ಮ ಸರ್ಕಾರ, ಪಕ್ಷದ ಸಂಪೂರ್ಣ ಬೆಂಬಲವಿದೆ' - ಸಿಎಂ ಸಿದ್ದರಾಮಯ್ಯಅಯೋಧ್ಯೆ ರಾಮಮಂದಿರ ಉದ್ಘಾಟನೆ - ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್ ಮಂತ್ರ ಪಠಿಸಲು ಕರೆ5500 ದೈಹಿಕ ಶಿಕ್ಷಕರು ಸೇರಿದಂತೆ 40,000 ಶಿಕ್ಷಕರನ್ನು ನೇಮಕಕ್ಕೆ ನಿರ್ಧಾರ..!ರೈತರ ಸಾಲಮನ್ನಾ ಯೋಜನೆಯ ಫಲನುಭವಿಗಳ ಪಟ್ಟಿ ಬಿಡುಗಡೆ..!ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರುರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್