ಕಾಸರಗೋಡು: ಕೆರೆಗೆ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮಂಜೇಶ್ವರ ಮಜಿಬೈಲ್ ನ ಖಾದರ್ ರವರ ಮಕ್ಕಳಾದ ನಾಸಿಮ್ (22) ಮತ್ತು ನಾದಿಲ್ (17) ಮೃತ ಪಟ್ಟವರು. ಸ್ಥಳೀಯ ನಿವಾಸಿಗಳು ಇಬ್ಬರನ್ನು ನೀರಿನಿಂದ ಮೇಲಕ್ಕೆತ್ತಿ ಅಸ್ಪತೆಗೆ ಸಾಗಿಸಿದರು ಜೀವ ಉಳಿಸಲಾಗಳಿಲ್ಲ.
https://bcsuddi.com/%e0%b2%95%e0%b3%81%e0%b2%a1%e0%b2%bf%e0%b2%a6%e0%b3%81-%e0%b2%ac%e0%b2%82%e0%b2%a6%e0%b3%81-%e0%b2%a8%e0%b2%bf%e0%b2%a4%e0%b3%8d%e0%b2%af-%e0%b2%ae%e0%b2%97%e0%b2%a8%e0%b2%bf%e0%b2%82%e0%b2%a6/
ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹವನ್ನು ಮಂಗಲ್ಪಾಡಿಯಲ್ಲಿರುವ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.