LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ

ಬೆಂಗಳೂರು: ಕೆಲವು ಪ್ರದೇಶಗಳನ್ನು ಈಗಾಗಲೇ ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದು, ಇದರ ನಡುವೆ ರಾಜ್ಯದ ಜನರಿಗೆ ಸರ್ಕಾರ ಕುಡಿಯುವ ನೀರಿನ ತೆರಿಗೆ ಹೆಚ್ಚಿಸುವ ಮೂಲಕ ಶಾಕ್ ನೀಡಿದೆ.

ಡಿ. 21 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗಾರಿಕೆಗಳಿಗೆ ನೀಡುವ ನೀರಿನ ಜೊತೆಗೆ ಗೃಹ ಬಳಕೆ ನೀರಿಗೂ ಟ್ಯಾಕ್ಸ್ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಹೊಸ ತೆರಿಗೆ ಪ್ರಕಾರ ಗೃಹ ಬಳಕೆ ನೀರಿಗೆ ಪ್ರತಿ MCFT ಗೆ 320 ರೂ. ಟ್ಯಾಕ್ಸ್ ಹೆಚ್ಚಳವಾಗಿದ್ದು, ಇದರೊಂದಿಗೆ ಕೈಗಾರಿಕೆಗಳಿಗೆ ಪ್ರತಿ MCFT ಗೆ 3 ಲಕ್ಷ ರೂ. ಟ್ಯಾಕ್ಸ್ ಹೆಚ್ಚಳವಾಗಲಿದೆ.

ರಾಜ್ಯ ಬರ ಪರಿಸ್ಥಿತಿ ಎದುರಿಸುತ್ತಿದ್ದರು, ಗೃಹ ಉಪಯೋಗಿ ನೀರು ಬಳಕೆಗೆ ಟ್ಯಾಕ್ಸ್ ಹೆಚ್ಚಿಸುವ ಮೂಲಕ ಉಚಿತ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರಕಾರ ಯೋಜನೆ ಹಾಕಿದೆ ಎಂದು ವಿರೋಧ ಪಕ್ಷದಿಂದ ಆರೋಪ ವ್ಯಕ್ತವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಅರೆಸ್ಟ್ಮಹಿಳೆ ಕಿಡ್ನಾಪ್ ಪ್ರಕರಣ ರೇವಣ್ಣ ಗೆ ಸಂಬಂಧಿಸಿದ ಸ್ಥಳಗಳಲ್ಲಿ ಎಸ್ ಐಟಿ ದಾಳಿಕಾರ್ಕಳ – ನಾಲ್ಕು ತಿಂಗಳಲ್ಲಿ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸಿ ಎಂದ ಹೈಕೋರ್ಟ್ಮೇಕಪ್ ಮಾಡಲು ಕರೆದು, ಬ್ಯೂಟಿಷಿಯನ್ ಮನೆಯಲ್ಲಿ ಕಳ್ಳತನ ಮಾಡಿದ ಖತರ್ನಾಕ್ ಕಳ್ಳರು..!ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ...!!ಹುಬ್ಬಳ್ಳಿ : ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿ ಸದ್ದಾಂ ಹುಸೇನ್ ಗೆ ಪೊಲೀಸರಿಂದ ಗುಂಡೇಟು – ಬಂಧನಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಎಫ್ಐಆರ್ ದಾಖಲುಚರ್ಮ, ಕೂದಲಿನ ಕಾಂತಿ ಹೆಚ್ಚಿಸಲು ಇದನ್ನು ಹೀಗೆ ಬಳಸಿಕೇರಳ: ಬಿಸಿಲಿನ ಧಗೆಗೆ ಕಾರ್ಮಿಕ ಬಲಿಈ 3 ವಸ್ತುಗಳಲ್ಲಿ ಯಾವುದಾದರೂ ಒಂದನ್ನು ಮನೆಯಲ್ಲಿ ಇಟ್ಟುಕೊಂಡರೆ ಧನ ಸಂಪತ್ತಿನಲ್ಲಿ ಏಳಿಗೆಯನ್ನು ಕಾಣುವುದು ನಿಶ್ಚಿತ