LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕುರಿ ಕಾಯುತ್ತಿದ್ದ ಬಾಲಕನನ್ನು ಮರಳಿ ಶಾಲೆಗೆ ಸೇರ್ಪಡೆಗೊಳಿಸಿದ ಸಿಎಂ

ಚಿತ್ರದುರ್ಗ:ಶಾಲೆಗೆ ಹೋಗದೆ ಕುರಿ ಕಾಯುತ್ತಿದ್ದ ಬಾಲಕನನ್ನು ಸಿಎಂ ಸಿದ್ದರಾಮಯ್ಯ  ಮರಳಿ ಶಾಲೆಗೆ ಸೇರ್ಪಡೆಗೊಳಿಸಿದ ಸನ್ನಿವೇಶವೊಂದು  ನಡೆದಿದೆ.

ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ 11 ವರ್ಷದ ಬಾಲಕ ಯೋಗೀಶ್ . ಶಾಲೆ ಬಿಟ್ಟು ಕುರಿಕಾಯಲು ಹೋಗುತ್ತಿದ್ದ ಹೀಗಾಗಿ ಗ್ರಾಮದ ಮಹೇಂದ್ರ ಎಂಬ ಯುವಕ ಸಿಎಂ ಎಕ್ಸ್ (ಟ್ಟಿಟ್ಟರ್) ಖಾತೆಗೆ ಟ್ಯಾಗ್ ಮಾಡಿ ಈ ವಿಚಾರ ತಿಳಿಸಿದ್ದಾರೆ. ಸಿಎಂ ಕಾರ್ಯಾಲಯ ತಕ್ಷಣ ಇದನ್ನ ಪರಿಗಣಿಸಿ ಕೇವಲ 23 ಗಂಟೆಯಲ್ಲಿ ಇದರ ಬಗ್ಗೆ ಕ್ರಮ ವಹಿಸಿ ಬಾಲಕ ಮರಳಿ ಶಾಲೆಗೆ ಹೋಗುವಂತೆ ಮಾಡಿದೆ.

ಕಳೆದ 2 ವರ್ಷದಿಂದ ಯೋಗೀಶ್ ಶಾಲೆಗೆ ಹೋಗದೆ ಕುರಿಕಾಯಲು ತೆರಳುತ್ತಿದ್ದ. ಹೀಗಾಗಿ ಕುರಿ ಕಾಯುತ್ತಿದ್ದ ಸ್ಥಳಕ್ಕೆ ತೆರಳಿದ್ದ ಶಿಕ್ಷಣ ಇಲಾಖೆ ಸಿಬ್ಬಂದಿಗಳು ಮತ್ತೆ ಶಾಲೆಗೆ ಬಾಲಕನ್ನು ಕರೆ ತಂದಿದ್ದಾರೆ. ಈಗ ಬಾಲಕನಿಗೆ ಸರ್ಕಾರಿ ಬಸಾಪುರ ಗ್ರಾಮದ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದಲು ಅವಕಾಶ ಕಲ್ಪಿಸಲಾಗಿದೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯಸುಕನ್ಯಾ ಸಮೃದ್ಧಿ, ಅಂಚೆ ಎಫ್‌ಡಿ ಬಡ್ಡಿದರ ಏರಿಕೆ