LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೃಷಿ ಪಂಪ್ ಸೆಟ್ ಹೊಂದಿರುವವರು ತಪ್ಪದೇ ಈ ಕೆಲಸವನ್ನು ಮಾಡುವುದು ಕಡ್ಡಾಯ

ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ಕೃಷಿ ಪಂಪ್ ಸೆಟ್  ಹೊಂದಿರುವ  ರೈತರಿಗೆ ನೂತನ ಆದೇಶವನ್ನು ಹೊರಡಿಸಲಾಗಿದೆ.

ಈ ಕ್ರಮದಿಂದ ರೈತರಿಗೆ ಕೃಷಿ ಪಂಪ್ ಸೆಟ್ ವಿದ್ಯುತ್ ಬಿಲ್ ಪಾವತಿಯ ಅರ್ಥಿಕವಾಗಿ ಹೊರೆ ತಪ್ಪುವುದರಿಂದ ಬೆಳೆಗಳನ್ನು ಬೆಳೆಯ ತಗಲುವ ವೆಚ್ಚ ಕಡಿಮೆ ಮಾಡಿದಂತಾಗುತ್ತದೆ. ರಾಜ್ಯ ವಿದ್ಯುತ್ ಸರಬರಾಜು ಕಂಪನಿಗಳ ಪ್ರಕಟಣೆಯನ್ವಯ ಹೊಸದಾಗಿ ಕೃಷಿ ಜಮೀನನ್ನು ಖರೀದಿ ಮಾಡಿದವರು ಮತ್ತು ಮರಣ ಹೊಂದಿದವರ ಹೆಸರಿನಲ್ಲಿ RR ಸಂಖ್ಯೆಯನ್ನು ಹೊಂದಿರುವವರು ತಮ್ಮ ಹೆಸರಿಗೆ RR ಸಂಖ್ಯೆಯನ್ನು ಕಡ್ಡಾಯವಾಗಿ ಬದಲಾವಣೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

 ಸಂಖ್ಯೆಯ ಹೆಸರು ಬದಲಾವಣೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು?

ಗ್ರಾಹಕರು/ರೈತರು RR ಸಂಖ್ಯೆಯ ಹೆಸರು ಬದಲಾವಣೆಗೆ ನಿಮ್ಮ ಹಳ್ಳಿಯ ಲೈನ್ ಮ್ಯಾನ್ ಅವರವನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹೋಬಳಿ/ಹತ್ತಿರ ವಿದ್ಯುತ್ ಸರಬರಾಜು ಕಂಪನಿ(KEB) ಕಚೇರಿಯನ್ನು ಭೇಟಿ ಮಾಡಿ ಕೃಷಿ ಪಂಪ್ ಸೆಟ್ ನ RR ಸಂಖ್ಯೆ ಹೆಸರು ಬದಲಾವಣೆಗೆ ಅರ್ಜಿ ಸಲ್ಲಿಸಬಹುದು.

 ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು?

1) ಅರ್ಜಿದಾರರ ಆಧಾರ್ ಕಾರ್ಡ.

2) ಅರ್ಜಿದಾರರ ಪೋಟೋ.

3) RR ಸಂಖ್ಯೆ ವಿವರ.

4) ಮೊಬೈಲ್ ಸಂಖ್ಯೆ.

5) ಅರ್ಜಿ ನಮೂನೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
10 ನೇ ತರಗತಿ ಪಾಸಾಗಿದ್ದೀರಾ: ಹೋಂ ಗಾರ್ಡ್​​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!ಬೆಂಗಳೂರು ಸಮೀಪವೇ ಮೊಬೈಲ್ ಉತ್ಪಾದನಾ ಕಂಪನಿ ಆರಂಭ: ಅಶ್ವಿನಿ ವೈಷ್ಣವ್ಲೈಂಗಿಕತೆ ಬಗ್ಗೆ ರಣವೀರ್ ಆಕ್ಷೇಪಾರ್ಹ ಹೇಳಿಕೆ: ತನಿಖೆಗೆ ಮಹಾರಾಷ್ಟ್ರ ಆದೇಶಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌