LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೆನಡಾ ಓಪನ್ ಗೆದ್ದು ಚಾಂಪಿಯನ್ ಪಟ್ಟಕ್ಕೇರಿದ ಲಕ್ಷ್ಯ ಸೇನ್

ಕ್ಯಾಲ್ಗರಿ: ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಭಾರತೀಯ ಶಟ್ಲರ್ ಲಕ್ಷ್ಯ ಸೇನ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮಹತ್ವದ ಟ್ರೋಫಿ ಮುಡಿಗೇರಿಸಿಕೊಂಡಿದ್ದಾರೆ.

ಭಾರತದ ಯುವ ಬ್ಯಾಡ್ಮಿಂಟನ್‌ ಆಟಗಾರ ಲಕ್ಷ್ಯ ಸೇನ್‌ ಅವರು ಕೆನಡಾ ಓಪನ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

https://bcsuddi.com/%e0%b2%87%e0%b2%b8%e0%b3%8d%e0%b2%b0%e0%b3%8b-%e0%b2%ae%e0%b2%be%e0%b2%9c%e0%b2%bf-%e0%b2%85%e0%b2%a7%e0%b3%8d%e0%b2%af%e0%b2%95%e0%b3%8d%e0%b2%b7-%e0%b2%95%e0%b2%b8%e0%b3%8d%e0%b2%a4%e0%b3%82/

ಕೆನಡಾದ ಕ್ಯಾಲ್ಗರಿಯಲ್ಲಿ ನಡೆದ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಫೈನಲ್‌ನಲ್ಲಿ ಚೀನಾದ ಲಿ ಶಿ ಫೆಂಗ್‌ ಅವರನ್ನು 21-18, 22-20 ನೇರ ಸೆಟ್‌ಗಳಿಂದ ಸೋಲಿಸಿ ಗೆಲುವು ದಾಖಲಿಸಿದ್ದಾರೆ. ಇದರೊಂದಿಗೆ ಲಕ್ಷ್ಯಸೇನ್‌ 2ನೇ ಬಾರಿಗೆ ಬಿಡಬ್ಲ್ಯುಎಫ್‌ ವರ್ಲ್ಡ್‌ ಟೂರ್‌ ಚಾಂಪಿಯನ್‌ ಎನಿಸಿಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯಸುಕನ್ಯಾ ಸಮೃದ್ಧಿ, ಅಂಚೆ ಎಫ್‌ಡಿ ಬಡ್ಡಿದರ ಏರಿಕೆಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ.!ಪಿಎಂ ಆವಾಸ್ ಯೋಜನೆಯಡಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ: ಪ್ರಹ್ಲಾದ್ ಜೋಶಿ