LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರೀಯ ಸೈನಿಕ ಮಂಡಳಿಯಿಂದ ಶಿಷ್ಯವೇತನಕ್ಕಾಗಿ ಅರ್ಜಿ

 

ಚಿತ್ರದುರ್ಗ: ಕೇಂದ್ರೀಯ ಸೈನಿಕ ಮಂಡಳಿಯಿಂದ ಶಿಷ್ಯವೇತನಕ್ಕೆ ಅರ್ಜಿ ಅಹ್ವಾನಿಸಲಾಗಿದೆ. ಕೇಂದ್ರಿಯ ಸೈನಿಕ ಮಂಡಳಿಯ ಜಾಲತಾಣ WWW.KSB.GOV.IN ದಲ್ಲಿ  ಹವಾಲ್ದಾರ್ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳ ಒಂದನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ವ್ಯಾಸಂಗ ಮಾಡುತ್ತಿರುವವರು 2023ರ ಅಕ್ಟೋಬರ್ 31 ರವರೆಗೆ ಹಾಗೂ  ವೃತ್ತಿಪರ ಶಿಕ್ಷಣವಲ್ಲದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು 2023ರ ನವೆಂಬರ್ 30 ರವರೆಗೆ ಆರ್ಥಿಕ ನೆರವು (ಪೈನಾನ್ಷಿಯಲ್ ಅಸಿಸ್ಟೆನ್ಸ್) ಎಂಬ ಶೀರ್ಷಿಕೆಯಡಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಜೆಸಿಓ ರ್ಯಾಂಕ್ ವರೆಗಿನ ಮಾಜಿ ಸೈನಿಕರ ಮಕ್ಕಳು ದ್ವಿತೀಯ ಪಿಯುಸಿಯಲ್ಲಿ 60 ಪ್ರತಿಶತಕ್ಕಿಂತ ಅಧಿಕ ಅಂಕಗಳನ್ನು ಪಡೆದು ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ ಪ್ರವೇಶಾತಿ ಪಡೆದ ಮೊದಲನೇ ವರ್ಷದಲ್ಲಿಯೇ ನವೆಂಬರ್ 30 ರೊಳಗಾಗಿ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್ ಸ್ಕೀಂ) ಎಂಬ ಶೀರ್ಷಿಕೆಯಡಿಲ್ಲಿ  ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರ ದೂರವಾಣಿ ಸಂಖ್ಯೆ 08182-220925 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ. ಹಿರೇಮಠ ಅವರು ಪ್ರಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯ