LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಂದ್ರ ಬಜೆಟ್‌ 2024 ಹೈಲೈಟ್ಸ್‌


  • ಬಾಹ್ಯಾಕಾಶ ವಲಯಕ್ಕೆ 1 ಸಾವಿರ ಕೋಟಿ ರೂ.

  • ಡಿಜಿಟಲ್‌ ಭೂ-ಆಧಾರ್‌ ಯೋಜನೆ ಘೋಷಣೆ

  • ಕೇಂದ್ರ ಬಜೆಟ್‌ನಲ್ಲಿ ಕೃಷಿ, ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂ.

  • ದೇಶದಲ್ಲಿ ಸಣ್ಣ ಮತ್ತು ಮಾಡ್ಯುಲರ್ ಪರಮಾಣು ರಿಯಾಕ್ಟರ್‌ಗಳ ಅಭಿವೃದ್ಧಿ

  • 100 ದೊಡ್ಡ ನಗರಗಳಲ್ಲಿ ಸಂಸ್ಕರಿಸಿದ ನೀರಿನ ಸೌಲಭ್ಯ

  • ಮಹಿಳೆಯರು, ಬಾಲಕಿಯರ ಯೋಜನೆಗಳಿಗೆ 3 ಲಕ್ಷ ಕೋಟಿ ರೂ.

  • ಪ್ರವಾಹ ನಿಯಂತ್ರಣಕ್ಕೆ 11,500 ಕೋಟಿ ಪ್ಯಾಕೇಜ್

  • ಭಾರತದಲ್ಲಿನ ಕಾಲೇಜುಗಳಿಗೆ ರೂ 10 ಲಕ್ಷದವರೆಗಿನ ಉನ್ನತ ಶಿಕ್ಷಣ ಸಾಲ

  • 20 ಲಕ್ಷ ಯುವಕರು 5 ವರ್ಷಗಳಲ್ಲಿ ಕೌಶಲ್ಯ ಹೊಂದುತ್ತಾರೆ

  • ಸಣ್ಣ ಕೈಗಾರಿಕೆಗಳಿಗೆ ಬಡ್ಡಿ ರಹಿತ ಸಾಲ ಯೋಜನೆ

  • ಸ್ಟ್ರೀಟ್‌ ಫುಡ್‌ಗಳ ಹಬ್‌ ಸ್ಥಾಪನೆ

  • ನಗರ ಪ್ರದೇಶದ ಬಡವರ ವಸತಿಗಾಗಿ 10 ಲಕ್ಷ ಕೋಟಿ ರೂ

  • ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ 2.66 ಲಕ್ಷ ಕೋಟಿ ರೂ.

  • ಆಂಧ್ರಪ್ರದೇಶದ ಹೊಸ ರಾಜಧಾನಿಗೆ 15,000 ಕೋಟಿ ರೂ.

  • ಗ್ರಾಮೀಣ, ನಗರ ಪ್ರದೇಶಗಳಲ್ಲಿ 3 ಕೋಟಿ ಹೆಚ್ಚುವರಿ ಮನೆಗಳು

  • ಮುದ್ರಾ ಸಾಲದ ಮಿತಿ 20 ಲಕ್ಷಕ್ಕೆ ಹೆಚ್ಚಳ

  • MSMEಗಳಿಗೆ ಮುದ್ರಾ ಲೋನ್‌ ಹೆಚ್ಚಳ

  • ಬಿಹಾರಕ್ಕೆ ಬಂಪರ್‌ ಗಿಫ್ಟ್‌

  • ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂ.

  • ಬಿಹಾರದಲ್ಲಿ ಕ್ಯಾಪಿಟಲ್ ಇನ್ವೆಸ್ಟ್‌ಮೆಂಟ್‌ಗೆ ಸಹಕಾರ

  • ಹೊಸ ವಿಮಾನ, ವೈದ್ಯಕೀಯ ಆಸ್ಪತ್ರೆ ಬಿಹಾರದಲ್ಲಿ ನಿರ್ಮಾಣ

  • 26 ಸಾವಿರ ಕೋಟಿ ವೆಚ್ಚದಲ್ಲಿ ಪ್ರಮುಖ ಹೆದ್ದಾರಿಗಳ ಅಭಿವೃದ್ಧಿ

  • 1 ಲಕ್ಷ ವಿದ್ಯಾರ್ಥಿಗಳಿಗೆ ಇ-ವೋಚರ್

  • ಅಮೃತಸರ ಮತ್ತು ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್ ನಿರ್ಮಾಣ

  • ಉನ್ನತ ಶಿಕ್ಷಣಕ್ಕೆ 10 ಲಕ್ಷದ ವರೆಗೆ ಸಾಲ ಸೌಲಭ್ಯ

  • 400 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸಮೀಕ್ಷೆ

  • ವಿಕಸಿತ್ ಭಾರತ್ ಮಾರ್ಗದಲ್ಲಿ ಬಜೆಟ್ ಮಂಡಿಸಲಾಗುತ್ತಿದೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ಸವಾರರರೇ ಹುಷಾರ್‌ : ಈ ಕೆಲಸ ಮಾಡಿದ್ರೆ ನಿಮ್ಮ ಲೈಸೆನ್ಸ್‌ ರದ್ದಾಗುತ್ತೆ….!INDvsENG 5th T20: ಪ್ರಮುಖ ದಾಖಲೆಗಳನ್ನು ಮುರಿದ ಅಭಿಷೇಕ್ ಶರ್ಮಾ..!ಬೆಂಗಳೂರಿನಲ್ಲಿ 837 ಕೆರೆಗಳ ಪೈಕಿ 730 ಕೆರೆಗಳು ಒತ್ತುವರಿಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು