LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಕ್‌ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ..! ಭಾರೀ ಚರ್ಚೆಗೆ ಕಾರಣವಾಯ್ತು ಬರ್ತ್‌ ಡೇ ಕೇಕ್..!‌

ಯಾದಗಿರಿ ಜಿಲ್ಲೆಯ ಸುರಪುರ ನಗರದ ಬೇಕರಿಯೊಂದರಲ್ಲಿ ಸಿದ್ಧಪಡಿಸಲಾಗಿರುವ ಕೇಕ್​ ಈಗ ವಿವಾದದ ಕೇಂದ್ರಬಿಂದುವಾಗಿದೆ. ಈ ಕೇಕ್‌ ಮೂಲಕ ಜಿಲ್ಲೆಯಲ್ಲಿನ ಮರಳು ದಂಧೆ ಅನಾವರಣವಾಗಿದೆ ಎನ್ನಲಾಗಿದೆ. ಸುರಪುರದಲ್ಲಿ ಮರಳು ದಂಧೆ ನಡೆಸುವ ಪ್ರಭಾವಿಯೊಬ್ಬನ ಹುಟ್ಟು ಹಬ್ಬಕ್ಕೆ ಈ ಕೇಕ್ ತಯಾರಿಸಲಾಗಿದೆಯಂತೆ. ಮರಳು ಅಡ್ಡೆ, ಟಿಪ್ಪರ್ ಮತ್ತು ಜೆಸಿಬಿ ಇಟ್ಟು ಕೇಕ್ ತಯಾರಿಸಲಾಗಿದೆ. ಮರಳು ಅಡ್ಡೆಯಲ್ಲಿ ಟಿಪ್ಪರ್​ಗೆ ಮರಳು ತುಂಬುವುದು, ನಂತರ ಮರಳು ಸಾಗಾಟ ಮಾಡುವ ಬಗ್ಗೆ ಕೇಕ್ ಮೂಲಕ ತಿಳಿಸಲಾಗಿದೆ. ಮರಳು ದಂಧೆಯ ಕೇಕ್ ಸುರಪುರ ನಗರದಾದ್ಯಂತ ಸಾಕಷ್ಟು ಸದ್ದು ಮಾಡಿದ್ದು, ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಡೀ ಪಾಕಿಸ್ತಾನ ಭಾರತದ ವ್ಯಾಪ್ತಿಯಲ್ಲಿದೆ; ಉನ್ನತ ಸೇನಾಧಿಕಾರಿಇನ್ಮುಂದೆ ನ್ಯಾಯಾಂಗ ಸೇವೆಗೆ ಸೇರಲು ಕನಿಷ್ಠ 3 ವರ್ಷಗಳ ವಕೀಲ ವೃತ್ತಿ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶಧರ್ಮಸ್ಥಳದ ಆಕಾಂಕ್ಷ ಸಾವಿನ ಪ್ರಕರಣ: ಪ್ರೋಫೆಸರ್ ಬಂಧನ, ಮೃತದೇಹ ಮೇ.21ಕ್ಕೆಮತ್ತೊಂದು ಹೊಸ ನೋಟು ಎಂಟ್ರಿ : RBI ಮಹತ್ವದ ಘೋಷಣೆಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ. ಎನ್‌ ರಾಜಣ್ಣ ನಿವೃತ್ತಿಪಿಎಸ್ಐ ನೇಮಕಾತಿಗೆ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ…ಭಾರಿ ಮಳೆಗೆ ಕರ್ನಾಟಕದಲ್ಲಿ 4 ಸಾವು, ಬೆಂಗಳೂರಿನಲ್ಲಿ ಇನ್ನೂ 3 ದಿನ ಭಾರೀ ಮಳೆಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆ ಪ್ರಕರಣ: ಮದುವೆಯಾದ ಪ್ರೊಫೆಸರ್ ಜೊತೆಗಿನ ಪ್ರೇಮ ವೈಫಲ್ಯವೇ ಕಾರಣಮಂಗಳೂರು: ಸುಹಾಸ್ ಹತ್ಯೆಯ ಪ್ರಮುಖ ಆರೋಪಿಗೆ ಜೈಲಿನಲ್ಲಿ ಹಲ್ಲೆಗೆ ಯತ್ನಬೆಂಗಳೂರಿನಲ್ಲಿ 50ಕ್ಕೂ ಅಧಿಕ ಬಡಾವಣೆಗಳು ಜಲಾವೃತ : 4 ಮಂದಿ ಸಾವು