LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇರಳ ಪ್ರಕೃತಿ ವಿಕೋಪ, ಜನ ಸೇವೆಗೆ ಹೊರಟ ಮೈಸೂರು ವೈದ್ಯರ ತಂಡ

ಬೆಂಗಳೂರು: ಕೇರಳದ ವೈನಾಡ ನಲ್ಲಿ ಹತ್ತಿ ಹೆಚ್ಚು ಮಳೆಯಿಂದ ಪ್ರಕೃತಿ ವಿಕೋಪ ದಿಂದ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ,ಜನರನ್ನು ರಕ್ಷಿಸಲು, ಮತ್ತು ಜನರ ಆರೋಗ್ಯ ತಪಾಸಣೆ ಮಾಡುವ ನಿಟ್ಟಿನಲ್ಲಿ ,ಜಿಲ್ಲಾ ಆಡಳಿತ ವತಿಯಿಂದ ,ತಜ್ಞ ವೈದ್ಯರು,ಮತ್ತುತಂಡ ವನ್ನು ಔಷಧಿಗಳೊಂದಿಗೆ ನಿಯೋಜನೆ ಮಾಡಲಾಗಿದೆ.

ಉಪ ವಿಭಾಗಾಧಿಕಾರಿ ವೆಂಕಟರಾಜು ರವರು ಮಾತನಾಡಿ ನಮ್ಮ ಜಿಲ್ಲಾ ಆಡಳಿತ ವತಿಯಿಂದ ನುಲಿತ ತಜ್ಞರನ್ನು ನಿಯೋಜನೆ ಮಾಡಿ ಕೇರಳ ವೈನಾಡಿಗೆ ಕಳಿಸಿ ಕೊಡುತ್ತಿದ್ದೇವೆ ಹಾಗೂ ನಮ್ಮ ಜಿಲ್ಲೆಯಲ್ಲೂ ಸಹ ಅಗತ್ಯ ಔಷಧಿಗಳೊಂದಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ ವರ್ಷ ತಜ್ಞ ವೈದ್ಯರನ್ನು ಕೇರಳದ ವೈನಾಡಿಗೆ ಬೈರನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ತುರ್ತು ವಾಹನವನ್ನು, ನಿಯೋಜನೆ ಮಾಡಿಕೊಂಡಿದ್ದೇವೆ ಜೊತೆಗೆ ಹೆಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಐದು ತುರ್ತು ವಾಹನ ಮತ್ತು 10 ಬೆಡ್ ಗಳ ನ್ನೂ ಸಿದ್ದಪಡಿಸಿ ಕೊಂಡಿದ್ದೇವೆ ಹಾಗೂ ಮುಂಜಾಗ್ರತೆ ಕ್ರಮವಾಗಿ ಅಗತ್ಯ ಔಷಧಿಗಳನ್ನು ಸಹ ಇಟ್ಟುಕೊಳಲಾಗಿದೆ ಎಂದು ತಿಳಿಸಿದರು .

ಡಾ|ವರ್ಷ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗಳಾದ ನಾಗೇಂದ್ರ, ರವಿರಾಜ್, RI ಗೌಸ್ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು,ಇನ್ನಿತರರು ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳೆಯರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಗೃಹ ಲಕ್ಷ್ಮೀ ಹಣ: ಲಕ್ಷ್ಮೀ ಹೆಬ್ಬಾಳ್ಕರ್‌ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶ