LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗುಡ್ ನ್ಯೂಸ್: ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಇದೆ ಅವಕಾಶ
ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಿದೆ. ಇದರ ಜೊತೆಗೆ ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಅವಕಾಶ ನೀಡಿದ್ದು‌, ಬೆಂಗಳೂರು ಒನ್ ಸೆಂಟರ್​​ಗಳಿಗೆ ಫಾಲನುಭವಿಗಳು ಆಗಮಿಸುತ್ತಿದ್ದಾರೆ.

ಒಪನ್ ಆಗದ ವೆಬ್​​ಸೈಟ್!
ಒಂದು ವರ್ಷದ ಬಳಿಕ ರೆಷಾನ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಅನುಮತಿ ಕೊಟ್ಟಿರುವ ಕಾರಣ ಫಲಾನುಭವಿಗಳು ಬೆಂಗಳೂರು ಒನ್ ಸೆಂಟರ್​​ಗಳಿಗೆ ಧಾವಿಸುತ್ತಿದ್ದಾರೆ. ಆದರೆ ವೆಬ್​ಸೈಟ್ ಒಪನ್ ಆಗುತ್ತಿದ್ದು, ಅರ್ಜಿ‌ ಮಾತ್ರ ರವಾನೆಯಾಗುತ್ತಿಲ್ಲ.‌ ಹೀಗಾಗಿ ಆಹಾರ ನಾಗಾರೀಕ ಸರಬರಾಜು ಇಲಾಖೆಯ ವಿರುದ್ದ ಫಾಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

 

ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದೇವೆ ಎಂದು ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ಏನಯ ಮಾಡುತ್ತಿದ್ದಾರೆ. ಪರ್ಮಿಷನ್ ಕೊಟ್ಟಿದ್ದಾರೆ ಅಂತ ಎಸಿ ರೋಮ್‌ನಲ್ಲಿ ಸುಮ್ಮನೆ ಕುಳಿತುಕೊಂಡರೆ ಇಲ್ಲಿನ ಸಮಸ್ಯಗಳನ್ನು ಬಗೆಹರಿಸುವುದು ಯಾರು? ತಿದ್ದಪಡಿಗೆ ಒಂದು ವಾರ ಅಲೆದಿದ್ದೇವೆ. ಇದೀಗ ಅರ್ಜಿ ಸಲ್ಲಿಸಲು ಅಲೆದಾಡುವ ಪರದಾಡುವ ಪರಿಸ್ಥಿತಿ ಎದುರಾಗಿದೆ. ನಮ್ಮ ಸಮಸ್ಯೆಗಳನ್ನು ಯಾರು ಆಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ಪತ್ರೆಯ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ, ಹಿಡಿಯಲು ಹೋದವರ ಮೇಲೆ ಗುಂಡಿನ ದಾಳಿಎಟಿಎಂಗಳಲ್ಲಿ ದಿನದ 24 ಗಂಟೆ ಸೆಕ್ಯೂರಿಟಿ ಗಾರ್ಡ್‌ಗಳ ಅಗತ್ಯವಿಲ್ಲ- ಸುಪ್ರೀಂ ಕೋರ್ಟ್SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪ