LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

-ಘಟ್ಟಿವಾಳಯ್ಯ- ಅವರ ವಚನ .!

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕರವೂರ ನಿರಹಂಕಾರ-ಸುಜ್ಞಾನಿದೇವಿಯರ

ಬಸುರಲ್ಲಿ ಬಂದರೆನ್ನಬಹುದೆ ಪ್ರಭುದೇವರ?

ಮಂಡಗೆಯ ಮಾದಿರಾಜ- ಮಾದಲಾಂಬಿಕೆಯಮ್ಮನವರ

ಬಸುರಲ್ಲಿ ಬಂದರೆನ್ನಬಹುದೆ ಬಸವೇಶ್ವರನ?

ಅಕ್ಕನಾಗಲಾಂಬಿಕೆಯಮ್ಮನ ಬಸುರಲ್ಲಿ

ಬಂದರೆನ್ನಬಹುದೆ ಚೆನ್ನಬಸವೇಶ್ವರನ?

ಮೊರಡಿಯ ಮುದ್ದುಗೌಡ-ಸುಗ್ಗವ್ವೆಯ [ರ]

ಬಸುರಲ್ಲಿ ಬಂದೆರೆನ್ನಬಹುದೆ ಸಿದ್ಧರಾಮೇಶ್ವರನ?

ಇವರು ಒಬ್ಬರಿಂದಾದವರಲ್ಲ, ತಮ್ಮಿಂದ ತಾವಾದರು.ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ [ನಿಲ್ಲು] ಮಾಣು.

 

-ಘಟ್ಟಿವಾಳಯ್ಯ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಿಂಗಳಿಗೆ 27ಲಕ್ಷ ವೇತನ, ವರ್ಷಕ್ಕೆ 50ದಿನಗಳ ರಜೆ: ಕ್ರಿಸ್ಟಿಯಾನೊ ರೊನಾಲ್ಡೊ ಹೊಟೇಲ್‌ನ ವಿವಿಧ ಹುದ್ದೆಗಳ ಅರ್ಜಿ ಆಹ್ವಾನ..!ಬಿಗ್ ಬಾಸ್ ಮನೆಯಲ್ಲಿ ಎಮರ್ಜೆನ್ಸಿ ಆಟ ಸ್ಫರ್ಧಿಗಳಿಗೆ ಶಾಕ್ ಪರದಾಟಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮಹಿಳೆಗೆ ಕಿರುಕುಳ : ಆರೋಪಿ ಅಂದರ್Martin 100 ಡೇಸ್ ಪಕ್ಕಾ!'-ಸಿನಿಮಾ ನೋಡಿ ಥ್ರಿಲ್ ಆದ ವೀಕ್ಷಕರು ಹೇಳಿದ್ದು ಹೀಗೆ!ಪಾರ್ಸಿ ಆಚರಣೆಯಂತೆ ರತನ್ ಟಾಟಾ ಅಂತಿಮ ವಿಧಿವಿಧಾನ..! ಏನಿದು ದಖ್ಮಾ?'ಕನ್ನಡ ರಾಜ್ಯೋತ್ಸವದಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು': ಡಿಕೆಶಿಮಂಗಳೂರು: ಪ್ರಯಾಣಿಕರ ಕಣ್ಮುಂದೆಯೇ ರೌಡಿಗಳಂತೆ ಬಡಿದಾಡಿಕೊಂಡ ಖಾಸಗಿ ಬಸ್ ಕಂಡಕ್ಟರ್ ಗಳುರತನ್ ಟಾಟಾ ಸಹೋದರ ಜಿಮ್ಮಿಯದ್ದು ತೀರಾ ಸಿಂಪಲ್ ಲೈಫ್ ಹೇಗಿದೆ ಜಿಮ್ಮಿ ಜೀವನಲಿಖಿತ ಪರೀಕ್ಷೆ ಇಲ್ಲದೆ ಡಿಜಿಟಲ್ ಇಂಡಿಯಾ (DIC) ದಲ್ಲಿ ನೇರ ಉದ್ಯೋಗಹೈದಾರಾಬಾದ್‌ ಥಿಯೇಟರ್‌ಗಳ ಮುಂದೆ ಮಾರ್ಟಿನ್‌ ಕಟೌಟ್ : ಮಾರ್ಟಿನ್‌ಗೆ All The Best ಎಂದ ಸಾಯಿ ಧರಮ್‌ ತೇಜ್‌