LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಂದ್ರಯಾನ - 2 ವಿಫಲಕ್ಕೆ ಲೇವಡಿ ಮಾಡಿದ್ದ ಪಾಕ್ ನಾಯಕ - ಚಂದ್ರಯಾನ - 3 ಮನುಕುಲದ ಐತಿಹಾಸಿಕ ಕ್ಷಣ ಫವಾದ್ ಹುಸೇನ್

ಚಂದ್ರಯಾನ 2 ಯೋಜನೆ ವಿಫಲಗೊಂಡಾಗ ಇಸ್ರೋ ಹಾಗೂ ಭಾರತದ ಬಗ್ಗೆ ಗೇಲಿ ಮಾಡಿದ್ದ ಪಾಕಿಸ್ತಾನ ನಾಯಕ ಈಗ ಚಂದ್ರಯಾನ 3ಯನ್ನು ಮನುಕುಲದ ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ್ದಾರೆ. ಇಸ್ರೋದ ಚಂದ್ರಯಾನ 2 ಯೋಜನೆಯು ಅಂತಿಮ ಕ್ಷಣದಲ್ಲಿ ವಿಫಲಗೊಂಡಿತ್ತು, ಈ ಸಮಯ ಭಾರತೀಯರಲ್ಲಿ ಬೇಸರ ಮೂಡಿತ್ತು, ಆ ಸಮಯದಲ್ಲಿ ಪಾಕ್ ಸಚಿವರಾಗಿದ್ದ ಫವಾದ್ ಹುಸೇನ್ ಖಾನ್ ಭಾರತದ ಬಗ್ಗೆ ಲೇವಡಿ ಮಾಡಿದ್ದರು. ಆದರೆ, ಈಗ ಅದೇ ವ್ಯಕ್ತಿ ಚಂದ್ರಯಾನ 3 ಮನುಕುಲಕ್ಕೆ ಇದೊಂದು ಐತಿಹಾಸಿಕ ಕ್ಷಣ, ಚಂದ್ರಯಾನ 3 ನೇರ ಪ್ರಸಾರ ಮಾಡುವಂತೆ ಕೇಳಿಕೊಂಡಿದ್ದಾರೆ. ಇಂದು ಸಂಜೆ ಚಂದ್ರಯಾನ-3 ರ ಚಂದ್ರನ ಲ್ಯಾಂಡಿಂಗ್ ಅನ್ನು ಪ್ರಸಾರ ಮಾಡುವಂತೆ ತಮ್ಮ ದೇಶವನ್ನು ಒತ್ತಾಯಿಸಿದ್ದಾರೆ. ಇಂದು ಸಂಜೆ 6:15 ಕ್ಕೆ ಚಂದ್ರಯಾನದ ಚಂದ್ರನ ಲ್ಯಾಂಡಿಂಗ್ ಅನ್ನು ಪಾಕ್ ಮಾಧ್ಯಮಗಳು ನೇರಪ್ರಸಾರ ಮಾಡಬೇಕು ಎಂದು ಕೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಚಂದ್ರಯಾನಕ್ಕೆ 900 ಕೋಟಿ ಖರ್ಚು ಮಾಡಿದ್ದಕ್ಕಾಗಿ ಪ್ರಶ್ನಿಸಿದರು ಹಾಗೂ ಗೊತ್ತಿಲ್ಲದೇ ಇರುವ ಪ್ರದೇಶಕ್ಕೆ ಇಷ್ಟೆಲ್ಲಾ ಹಣ ಖರ್ಚು ಮಾಡುವ ಅಗತ್ಯವಿತ್ತೇ ಎಂದು ಕೇಳಿದ್ದರು. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಕೇವಲ 2.1 ಕಿಮೀ ಎತ್ತರದಲ್ಲಿ ನೆಲಮಟ್ಟದೊಂದಿಗೆ ಸಂವಹನವನ್ನು ಕಳೆದುಕೊಂಡಾಗ ಕೊನೆಯ ಕಾರ್ಯಾಚರಣೆಯ ಅಂತಿಮ ಹಂತದ ವೈಫಲ್ಯದ ನಂತರ ಅವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಇಂಡಿಯಾ ಫೇಲ್ಡ್ ಎಂಬ ಹ್ಯಾಶ್‌ಟ್ಯಾಗ್ ಅನ್ನು ಬಳಸಿದ್ದರು. ಫವಾದ್ ಹುಸೇನ್ ಜುಲೈ 14 ರಂದು ಇಸ್ರೋ ಮೂರನೇ ಚಂದ್ರಯಾನ ಮಿಷನ್​ ಅನ್ನು ಪ್ರಾರಂಭಿಸಿದಾಗ ಭಾರತದ ಬಾಹ್ಯಾಕಾಶ ಮತ್ತು ವಿಜ್ಞಾನ ಸಮಯದಾಯವನ್ನು ಅಭಿನಂದಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿಯಲ್ಲಿ ದಟ್ಟ ಮಂಜು- ವಿಮಾನಗಳು ವಿಳಂಬ, ಮಾರ್ಗ ಬದಲಾವಣೆಶೀಘ್ರವೇ 7500 ಶಿಕ್ಷಕರನ್ನು ನೇಮಿಸಿಕೊಳ್ಳಲಿರುವ ಶಿಕ್ಷಣ ಇಲಾಖೆ..!'ಸರ್ಕಾರಕ್ಕೆ ಹಿಜಬ್‌ ವಾಪಸ್‌ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು'- ಓವೈಸಿಕ್ರಿಸ್‌ಮಸ್‌ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತ; ಇಬ್ಬರು ಯುವಕರ ದುರ್ಮರಣ..!ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆ