LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಚುನಾವಣೆ ಕಾರಣ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ' -ಕೇಂದ್ರ ಸರ್ಕಾರಕ್ಕೆ ಸಿಎಂ ತಿರುಗೇಟು

ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಅವರು ಇಂದು ಮಧುಗಿರಿಯಲ್ಲಿ ಭಾರತ ಹೆಸರು ಬದಲಾವಣೆ ವಿಚಾರ ಮಾಧ್ಯಮದವರೊಂದಿಗೆ ಮಾತನಾಡಿ,ದೇಶದ ಸಂವಿಧಾನವನ್ನು 26 ನೇ ನವೆಂಬರ್ 1949 ರಂದು ಅಂಗೀಕಾರ ಮಾಡಿದ್ದಾರೆ. ಅಂದಿನಿಂದ ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದರು.

ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು.

ಗೃಹ ಸಚಿವ ಡಾ: ಜಿ.ಪರಮೇಶ್ವರ್ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯಾವುದೇ ಧರ್ಮದಲ್ಲಿ ತಾರತಮ್ಯ ಮಾಡುವುದಿಲ್ಲ. ಹಿಂದೂ, ಇಸ್ಲಾಮ್, ಕ್ರೈಸ್ತ, ಸಿಖ್, ಭೌದ್ಧ,ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
--ಅಂಬಿಗರ ಚೌಡಯ್ಯಅವರ ವಚನ …!ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂ