LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಜನರು ಪ್ರಧಾನಿ ಮೋದಿಯನ್ನು ಕೈಬಿಡಲು ನಿರ್ಧರಿಸಿದ್ದಾರೆ'- ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ನಾಲ್ಕು ಹಂತಗಳ ಚುನಾವಣೆ ಪೂರ್ಣಗೊಂಡಿದೆ. ಭಾರತ ಮೈತ್ರಿ ಗಟ್ಟಿಯಾಗಿದ್ದು, ಜನರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೈಬಿಡಲು ನಿರ್ಧಾರ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಲಕ್ನೋದಲ್ಲಿ ಅಖಿಲೇಶ್ ಯಾದವ್ ಜೊತೆಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್ 4 ರಂದು ಭಾರತ ಮೈತ್ರಿಕೂಟ ಸರ್ಕಾರ ರಚಿಸಲಿದೆ. ಪ್ರಧಾನಿ ಮೋದಿ ಅವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ಸಿದ್ಧರಾಗಿದ್ದಾರೆ. ಸಂವಿಧಾನವನ್ನು ರಕ್ಷಣೆಗೆ ಚುನಾವಣೆ ಮುಖ್ಯ. ದೇಶದ ಭವಿಷ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಾವು ಮತ್ತೆ ಗುಲಾಮರಾಗುತ್ತೇವೆ ಎಂದರು.

ಪ್ರಜಾಪ್ರಭುತ್ವವಲ್ಲ, ನಿರಂಕುಶಾಧಿಕಾರ ಮತ್ತು ಸರ್ವಾಧಿಕಾರ ಇದ್ದರೆ ಹೇಗೆ? ವಿರೋಧ ಪಕ್ಷದ ನಾಯಕರನ್ನು ನಾಮಪತ್ರ ಸಲ್ಲಿಸದಂತೆ ತಡೆಯಲಾಗುತ್ತಿದೆ. ಹೈದರಾಬಾದ್‌ನಲ್ಲಿ ಬಿಜೆಪಿಯ ಮಹಿಳಾ ಅಭ್ಯರ್ಥಿಯೊಬ್ಬರು ಬುರ್ಖಾ ತೊಟ್ಟ ಮಹಿಳೆಯರ ಗುರುತು ಪರಿಶೀಲನೆ ಮಾಡುವುದನ್ನು ನೋಡಿದ್ದೇವೆ. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯುವುದೆಂದರೆ ಹೀಗೇನಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಣೆಗೆ ತಿಲಕವಿಡುವಾಗ ಯಾವ ಬೆರಳು ಉಪಯೋಗಿಸಬೇಕು ಗೊತ್ತೇ?ನಿಖಿಲ್ ಗೆಲುವಿಗಾಗಿ ದೇವರ ಮೊರೆಹೋದ ದೇವೇಗೌಡರ ಕುಟುಂಬತಿರುಪತಿಯ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇಮೇಲ್ಅಂತ್ಯ ಸಂಸ್ಕಾರದ ವೇಳೆ ಸಂಬಂಧಿಕರ ಕೈ ಗಟ್ಟಿಯಾಗಿ ಹಿಡಿದ 8 ತಿಂಗಳ ಮಗು!ಜಾತಿ ಹಿಂಸಾಚಾರ ಪ್ರಕರಣ - ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಅಸ್ವಸ್ಥಗೊಂಡು ಅಪರಾಧಿಯೋರ್ವ ಸಾವುವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸೋ ಹಾಸನಾಂಬೆ ದರ್ಶನ ಆರಂಭಉಡುಪಿ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದವಳು ,ಬಾಯ್ ಫ್ರೆಂಡ್ ಜೊತೆ ಸೇರಿ ಕೊಂದೇ ಬಿಟ್ಟಳು.ಬೆಂಗಳೂರು : ಭಾನುವಾರವೂ ಶಾಲೆಗಳು ಓಪನ್ - ಕಡಿತವಾಗಿರುವ ತರಗತಿಗಳನ್ನು ಸರಿದೂಗಿಸುವ ಯತ್ನ!ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಂಡಿಎಂ ನಿಗೂಢವಾಗಿ ಸಾವುಬಾಬಾ ಸಿದ್ದಿಕ್ ಅವರ ಮಗ ಅಜಿತ್ ಪವಾರ್ ತಂಡಕ್ಕೆ ಸೇರ್ಪಡೆ