LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಜನರ ಸಮಸ್ಯೆಗಳ ಪರ ಸಂಸತ್ತಿನಲ್ಲಿ ಧ್ವನಿ ಎತ್ತುವುದು ನನ್ನ ಕರ್ತವ್ಯ'- ರಾಹುಲ್ ಗಾಂಧಿ

ನವದೆಹಲಿ: ದೇಶದ ಜನರ ಸಮಸ್ಯೆಗಳ ಪರ ಸಂಸತ್ತಿನಲ್ಲಿ ಧ್ವನಿ ಎತ್ತುವುದು ನನ್ನ ಕರ್ತವ್ಯವಾಗಿದೆ. ಜನರಿಗೆ ಅವರ ಹಕ್ಕುಗಳು ಮತ್ತು ನ್ಯಾಯ ಸಿಗುವವರೆಗೆ ನಾನು ಇದನ್ನು ನಿಲ್ಲಿಸುವುದಿಲ್ಲ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ವಾಟ್ಸ್‌ಆ್ಯಪ್ ನ ತಮ್ಮ ಚಾನಲ್‌ನಲ್ಲಿ ವಿಡಿಯೊ ಪೋಸ್ಟ್ ಮಾಡಿರುವ ಅವರು, 'ನನಗೆ, ವಿರೋಧ ಪಕ್ಷದ ನಾಯಕ ಎಂಬುದು ಕೇವಲ ಹುದ್ದೆಯಲ್ಲ. ದೇಶದ ಜನರ ಸಮಸ್ಯೆಗಳನ್ನು ಅರಿತು, ಅವುಗಳ ಪರ ಸಂಸತ್ತಿನಲ್ಲಿ ಧ್ವನಿ ಎತ್ತುವುದು ನನ್ನ ಕರ್ತವ್ಯವಾಗಿದೆ. ದೇಶದ ಜನರಿಗೆ ಅವರ ಹಕ್ಕುಗಳು ಮತ್ತು ನ್ಯಾಯ ಸಿಗುವವರೆಗೆ ನಾನು ಇದನ್ನು ನಿಲ್ಲಿಸುವುದಿಲ್ಲ' ಎಂದು ಹೇಳಿದ್ದಾರೆ.

ಇದರೊಂದಿಗೆ ರಾಹುಲ್ ಗಾಂಧಿ ಅವರು ವಿವಿಧ ಸಂಘಗಳೊಂದಿಗೆ ಸಭೆ ನಡೆಸಿರುವ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋವು ರಾಹುಲ್ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಡಿಯೋ ತುಣುಕು, ಹಾಥರಸ್ ಕಾಲ್ತುಳಿತದ ಸಂತ್ರಸ್ತರೊಂದಿಗಿನ ಸಭೆ, ಭಾರತೀಯ ರೈಲ್ವೆ ಲೋಕೊ ಪೈಲಟ್‌ಗಳೊಂದಿಗಿನ ಸಭೆ, ಸಂರ್ಘಷ ಪೀಡಿತ ಮಣಿಪುರದ ಸಂತ್ರಸ್ತರನ್ನ ಭೇಟಿ ಮಾಡಿರುವುದನ್ನು ಒಳಗೊಂಡಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿರೈಲ್ ಇಂಡಿಯಾದಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನಸುಳ್ಳು ಸುದ್ದಿ ಪ್ರಸಾರ: ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್!!