LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

‘ಜಿರಳೆ’ ಕಾಟದಿಂದ ತಪ್ಪಿಸಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ.

ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ ಅಪಾಯ ಕಟ್ಟಿಟ್ಟಬುತ್ತಿ. ಮನೆಯಲ್ಲಿರಿಸಿದ ಆಹಾರಗಳ ಮೇಲೆ ಜಿರಳೆಗಳು ಓಡಾಡುವುದರಿಂದ ಫುಡ್​ ಪಾಯಿಸನ್ ಹಾಗೂ ಇನ್ನಿತರ ಅನಾರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಲವಂಗವನ್ನು ಕಿಚನ್ ಡ್ರಾಯರ್‌ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.

ಕಾಫಿ ಪೌಡರ್‌ರನ್ನು ಅಡುಗೆ ಮನೆ ಸಂಧಿಗಳಲ್ಲಿ, ಮೂಲೆಗಳಲ್ಲಿ ಸಿಂಪಡಿಸಿ. ಬೆಳಗ್ಗೆ ಅಡುಗೆ ಮನೆ ಸ್ವಚ್ಚಮಾಡಿ. ಹೀಗೆ ಮೂರು ನಾಲ್ಕು ದಿನ ಮಾಡಿದರೆ ಜಿರಳೆಗಳು ಬರುವುದಿಲ್ಲ. ಬಿರಿಯಾನಿ ಎಲೆಗಳನ್ನು ಚೆನ್ನಾಗಿ ಪುಡಿ ಮಾಡಿ ಜಿರಳೆ ಹೆಚ್ಚಿರುವ ಜಾಗದಲ್ಲಿ ಹಾಗೂ ಅಡುಗೆ ಮನೆಯ ಎಲ್ಲಾ ಕಡೆ ಹಾಕುವುದರಿಂದ ಇದರ ವಾಸನೆಗೆ ಜಿರಳೆಗಳು ಬರುವುದಿಲ್ಲ.

ಬೇವು ಮತ್ತು ಅದರ ಎಲೆಗಳು ಅನೇಕ ಸಮಸ್ಯೆಗಳಿಗೆ ರಾಮಬಾಣ. ಹಾಗೆಯೇ ಜಿರಳೆಗಳನ್ನು ತೊಡೆದುಹಾಕಲು ನೀವು ಬೇವಿನ ಎಣ್ಣೆ ಅಥವಾ ಪುಡಿ ಎರಡನ್ನೂ ಬಳಸಬಹುದು. ಬೆಳ್ಳುಳ್ಳಿ ಅಥವಾ ಈರುಳ್ಳಿ ರಸವನ್ನು ಒಂದು ಲೋಟ ನೀರಿಗೆ ಹಾಕಿ ಮಿಕ್ಸ್ ಮಾಡಿ ಸ್ಪ್ರೇ ಬಾಟಲಿಗೆ ಹಾಕಿ ಅಡುಗೆ ಮನೆಯ ಎಲ್ಲಾ ಮೂಲೆಗೂ ಸ್ಪ್ರೇ ಮಾಡಿದರೆ ಜಿರಳೆಗಳು ಮನೆಯಿಂದ ಆಚೆ ಹೋಗುತ್ತವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನಗೃಹಲಕ್ಷ್ಮಿಗೆ ಇಕೆವೈಸಿ, ಸ್ಮಾರ್ಟ್ ಕಾರ್ಡ್ ಬಗ್ಗೆ ಸುಳ್ಳು ವದಂತಿಗೆ ಕಿವಿಗೊಡಬೇಡಿಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಧನ್ವಂತರಿ ಮಂತ್ರವನ್ನು ಪಠಿಸುವುದರಿಂದ ಆರೋಗ್ಯ ಸಮಸ್ಯೆಯನ್ನು ನಿವಾರಣೆ ಆಗುತ್ತದೆವಚನ   -ಅಕ್ಕಮಹಾದೇವಿ.!ಸುಮ್ನೆ ವಾಕಿಂಗ್‌ ಮಾಡಿ, ದಿನಕ್ಕೆ 28 ಸಾವಿರ ರೂ. ಗಳಿಸಿಸರ್ಕಾರದಿಂದ ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಮಂಗಳೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ- ಯುವತಿ ಆಸ್ಪತ್ರೆಗೆ ದಾಖಲುಆಗಸ್ಟ್‌ 21ರಂದು ಭಾರತ್ ಬಂದ್! ಏನಿದೆ..? ಏನು ಇಲ್ಲ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ಇನ್ನು ಮುಂದೆ ಪ್ರತಿ ತಿಂಗಳು ರೇಷನ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ..! ಆಗಸ್ಟ್ 31 ಲಾಸ್ಟ್ ಡೇಟ್ಮಂಗಳೂರು: ಫುಟ್ಬಾಲ್ ಆಟದಲ್ಲಿ ಕಿರಿಕ್​, ವಿದ್ಯಾರ್ಥಿಗಳನ್ನು ಕಿಡ್ನ್ಯಾಪ್‌ ಮಾಡಿ ಅರೆಬೆತ್ತಲೆಗೊಳಿಸಿ ಹಲ್ಲೆ..!