LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಿ20 ಔತಣಕೂಟಕ್ಕೆ ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ ಅಹ್ವಾನಿಸಿಲ್ಲ- ರಾಹುಲ್‌ ಕಿಡಿ

ಹೊಸದಿಲ್ಲಿ: ವಿಶ್ವ ನಾಯಕರ ಜಿ20 ಔತಣಕೂಟಕ್ಕೆ ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಮಂತ್ರಣ ನೀಡಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬ್ರಸೆಲ್ಸ್ ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮಗಳೊಂದಿಗೆ ಸಂವಾದ ನಡೆಸಿ, ‘ಔತಣಕೂಟಕ್ಕೆ ಖರ್ಗೆ ಅವರನ್ನು ಆಹ್ವಾನಿಸಲಾಗಿಲ್ಲ. ಭಾರತದ ಜನಸಂಖ್ಯೆಯ 60 ಪ್ರತಿಶತದಷ್ಟು ನಾಯಕರಿಗೆ ಸರಕಾರ ಬೆಲೆ ನೀಡುವುದಿಲ್ಲ.ಸರಕಾರದ ಕ್ರಮವು ಅದರ ಚಿಂತನೆಯ ಬಗ್ಗೆ ಹೇಳುತ್ತದೆ. ಜನರು ಇದರ ಹಿಂದೆ ಯಾವ ರೀತಿಯ ಆಲೋಚನೆ ಇದೆ ಎಂಬುದರ ಕುರಿತು ಯೋಚಿಸಬೇಕು” ಎಂದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವ ನಾಯಕರ ಜಿ20 ಶೃಂಗಸಭೆಯ ಸ್ಥಳ ಭಾರತ್ ಮಂಟಪದಲ್ಲಿ ಶನಿವಾರ ಔತಣಕೂಟವನ್ನು ಆಯೋಜಿಸಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯಸುಕನ್ಯಾ ಸಮೃದ್ಧಿ, ಅಂಚೆ ಎಫ್‌ಡಿ ಬಡ್ಡಿದರ ಏರಿಕೆಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ.!ಪಿಎಂ ಆವಾಸ್ ಯೋಜನೆಯಡಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ: ಪ್ರಹ್ಲಾದ್ ಜೋಶಿಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಅಂದರೆ ಈ ಸಣ್ಣ ಉಪಾಯ ಮಾಡಿ ದೇವರೇ ದಾರಿ ತೋರಿಸುತ್ತಾನೆ.