LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜು.03ರಂದು ಕೊರಗರು, ಜೇನು ಕುರುಬರ ಜತೆ ರಾಷ್ಟ್ರಪತಿ ಮುರ್ಮು ಸಂವಾದ

ಮೈಸೂರು: ಮೈಸೂರು ಪ್ರದೇಶದಲ್ಲಿರುವ ಬುಡಕಟ್ಟು ಸಮುದಾಯಗಳೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜು.03 ರಂದು ಸಂವಾದ ನಡೆಸಲಿದ್ದಾರೆ. ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ತಮ್ಮ ಹಕ್ಕು ಹಾಗೂ ಸವಲತ್ತುಗಳಿಂದ ದೀರ್ಘ ಕಾಲದಿಂದಲೂ ವಂಚಿತರಾಗಿರುವ ಸಮುದಾಯದ ಮಂದಿಗೆ ರಾಷ್ಟ್ರಪತಿಗಳೊಂದಿಗಿನ ಸಂವಾದದಲ್ಲಿ ಭಾಗಿಯಾಗುತ್ತಿರುವುದು ಉತ್ಸಾಹ ಮೂಡಿಸಿದೆ.

ನಿರ್ದಿಷ್ಟವಾಗಿ ದುರ್ಬಲವಾದ ಬುಡಕಟ್ಟು ಗುಂಪಿನ ಸದಸ್ಯರನ್ನು ಮುರ್ಮು ಭೇಟಿ ಮಾಡಲಿದ್ದು, ಜೇನು ಕುರುಬ ಹಾಗೂ ಕೊರಗ ಸಮುದಾಯಗಳಿರುವ ಈ ಸಮುದಾಯಕ್ಕೆ ಪಿವಿಟಿಜಿ ಮೂಲಕ ತಮ್ಮ ಸಬಲೀಕರಣದ ಕನಸು ನನಸಾಗುವ ನಿರೀಕ್ಷೆ ಇದೆ.

https://bcsuddi.com/%e0%b2%b8%e0%b2%82%e0%b2%b8%e0%b2%a4%e0%b3%8d%e0%b2%a4%e0%b2%bf%e0%b2%a8-%e0%b2%ae%e0%b3%81%e0%b2%82%e0%b2%97%e0%b2%be%e0%b2%b0%e0%b3%81-%e0%b2%85%e0%b2%a7%e0%b2%bf%e0%b2%b5%e0%b3%87%e0%b2%b6%e0%b2%a8/

ಮೈಸೂರಿನಲ್ಲಿರುವ ಕರ್ನಾಟಕ ಬುಡಕಟ್ಟು ಸಂಶೋಧನೆ ಇನ್ಸ್ಟಿಟ್ಯೂಟ್ ರಾಷ್ಟ್ರಪತಿಗಳೊಂದಿಗಿನ ಸಂವಾದ ಕಾರ್ಯಕ್ರಮಕ್ಕಾಗಿ ಕೊರಗ ಸಮುದಾಯದ 20 ಮಂದಿ ಹಾಗೂ ಜೇನು ಕುರುಬ ಸಮುದಾಯದ 20 ಮಂದಿಯನ್ನು ಆಯ್ಕೆ ಮಾಡಿದೆ. ಬುಡಕಟ್ಟು ನಿರ್ದೇಶನಾಲಯ ಜೇನು ಕುರುಬ ಸಮುದಾಯದಲ್ಲಿ 36,000 ಜನಸಂಖ್ಯೆ ಹಾಗೂ ಕೊರಗ ಸಮುದಾಯದಲ್ಲಿ 14,500 ಮಂದಿ ಮೈಸೂರು, ಕೊಡಗು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇರುವುದನ್ನು ಗುರುತಿಸಿದ್ದು, ಇದನ್ನು ಪ್ರಾಚೀನ ಬುಡಕಟ್ಟುಗಳೆಂದು ಹೇಳಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆ