LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜು.14ರಿಂದ ‘ಗೃಹ ಲಕ್ಷ್ಮಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಆರಂಭ

ಬೆಳಗಾವಿ: ರಾಜ್ಯದ ಕುಟುಂಬದ ಯಜಮಾನಿ ಮಹಿಳೆಯರು ಕಾಯುತ್ತಿರುವಂತ ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ, 2000 ಹಣ ಪಡೆಯಲು ಅರ್ಜಿ ಸಲ್ಲಿಕೆ ಜುಲೈ.14ರಿಂದ ಆರಂಭಗೊಳ್ಳಲಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಯಜಮಾನಿ ಮಹಿಳೆಯರು ಕಾಯುತ್ತಿರುವಂತ ಮಹತ್ವದ ನಮ್ಮ ಸರ್ಕಾರ ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಕೆ ಬಗ್ಗೆ ಜುಲೈ.3 ಅಥವಾ 4ರಂದು ಮಹತ್ವದ ಘೋಷಣೆ ಮಾಡುತ್ತೇವೆ.

ಆಗಸ್ಟ್ ತಿಂಗಳಿನಿಂದಲೇ ಕುಟುಂಬದ ಯಜಮಾನಿ ಗೃಹ ಲಕ್ಷ್ಮೀಯರ ಖಾತೆಗೆ 2000 ಹಣ ಹಾಕಲಾಗುತ್ತದೆ ಎಂದರು. ಈ ತಿಂಗಳಿನಿಂದ ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಯ ಲಾಭ ರಾಜ್ಯದ ಜನರಿಗೆ ಸಿಗಲಿದೆ. ಮುಂದಿನ ಆಗಸ್ಟ್ ನಿಂದ ಗೃಹ ಲಕ್ಷ್ಮೀ ಯೋಜನೆಯಡಿ ಮನೆಯ ಕುಟುಂಬದ ಯಜಮಾನಿ ಮಹಿಳೆಯರಿಗೆ ಸಿಗಲಿದೆ ಎಂದು ತಿಳಿಸಿದರು.

https://bcsuddi.com/%e0%b2%ae%e0%b2%82%e0%b2%97%e0%b2%b3%e0%b3%82%e0%b2%b0%e0%b3%81-%e0%b2%af%e0%b3%81%e0%b2%b5%e0%b2%a4%e0%b2%bf%e0%b2%af-%e0%b2%85%e0%b2%a1%e0%b3%8d%e0%b2%a1%e0%b2%97%e0%b2%9f%e0%b3%8d%e0%b2%9f/

ನಾವು ಘೋಷಿಸಿರುವಂತ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ. ಅದರಲ್ಲಿ ಯಾವುದೇ ಡೌಟ್ ಇಲ್ಲ ಎಂದರು.

ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಆಗಸ್ಟ್‌ 16 ರಿಂದ ಮನೆ ಒಡತಿಯರ ಖಾತೆಗೆ 2 ಸಾವಿರ ಹಣ ಜಮಾ ವಾಗಲಿದೆ ಅಂತ ಹೇಳಿದ್ದಾರೆ. ಇದೇ ವೇಳೆ ಅವರು ರಾಜ್ಯ ಸರ್ಕಾರದ ಈ ಚಾಲನೆ ಆ 16 ರಂದು ಸಿಗಲಿದೆ ಅಂತ ತಿಳಿಸದಿರು. ನಮ್ಮ ಸರ್ಕಾರದ ಎಲ್ಲಾ ಗ್ಯಾರಂಟಿಗಳನ್ನು ಹಂತವಾಗಿ ಜಾರಿಗೆ ತರಲಿದ್ದೇತ ಹೇಳಿದ ಅವರು, ನಾವು ನುಡಿದಂತೆ ನಡೆದ ಸರ್ಕಾರವಾಗಿದೆ ಅಂಥ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!'2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ' - ಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯದಲ್ಲಿ ಕೊರೋನಾದಿಂದ ಒಬ್ಬರು ಸಾವು, 296 ಮಂದಿಗೆ ಪಾಸಿಟಿವ್ಹುಟ್ಟಿದ ನಕ್ಷತ್ರಗಳ ಪ್ರಕಾರ ನಿಮ್ಮ ಗುಣ ಸ್ವಭಾವ ಮದುವೆ ಯೋಗದ ಬಗ್ಗೆ ತಿಳಿದುಕೊಳ್ಳಿ!