LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್- ಕಾವಲಿಗೆಂದೇ ಇಬ್ಬರು ಬೌನ್ಸರ್ ಗಳನ್ನು ನೇಮಿಸಿದ ವ್ಯಾಪಾರಿ

ಟೊಮ್ಯಾಟೊ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾತ್ರೋರಾತ್ರಿ ಟೊಮ್ಯಾಟೊ ಕದ್ದೊಯ್ಯುತ್ತಿದ್ದಾರೆ. ಹೀಗಾಗಿ ತರಕಾರಿ ವ್ಯಾಪಾರಿ ಟೊಮೆಟೋ ಕಾಯಲು ಇಬ್ಬರು ಬೌನ್ಸರ್ ಗಳನ್ನು ನೇಮಿಸಿ ಸುದ್ದಿಯಾಗಿದ್ದಾನೆ.

ಈ ಕುರಿತ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಉತ್ತರ ಪ್ರದೇಶದ ವಾರಣಸಿಯ ತರಕಾರಿ ವ್ಯಾಪಾರಿ ಅಜಯ್ ಫೌಜಿ ಟೊಮ್ಯಾಟೊ ಕಾಯಲು ಇಬ್ಬರು ಬೌನ್ಸರ್ ನೇಮಿಸಿದ್ದಾರೆ.

https://bcsuddi.com/%e0%b2%ac%e0%b2%b0%e0%b2%b2%e0%b2%bf%e0%b2%a6%e0%b3%86-%e0%b2%95%e0%b3%87%e0%b2%b8%e0%b2%b0%e0%b2%bf-%e0%b2%ac%e0%b2%a3%e0%b3%8d%e0%b2%a3%e0%b2%a6-%e0%b2%b5%e0%b2%82%e0%b2%a6%e0%b3%87-%e0%b2%ad/

ಟೊಮ್ಯಾಟೊ ಬೆಲೆ ಗಗನಕ್ಕೇರಿದೆ.ಹಲವೆಡೆ ಟೊಮ್ಯಾಟೊ ಕಳ್ಳತನ ನಡೆದಿವೆ.ಹೀಗಾಗಿ ಈ ಸಮಸ್ಯೆ ಇಲ್ಲಿ ಆಗಬಾರದು ಎಂದು ಇಬ್ಬರು ಬೌನ್ಸರ್ ನೇಮಕ ಮಾಡಿದ್ದೇನೆ ಎಂದು ಅಜಯ್ ಫೌಜಿ ಹೇಳಿದ್ದಾರೆ. ಟೊಮ್ಯಾಟೊ ಪಕ್ಕದಲ್ಲೇ ನಿಂತುಕೊಂಡಿರುವ ಇಬ್ಬರು ಬೌನ್ಸರ್ ಗ್ರಾಹಕರನ್ನು ಎಚ್ಚರಿಸುತ್ತಿದ್ದಾರೆ. ಈ ಕುರಿತ ವಿಡಿಯೋ ನೋಡಿದ ನೆಟ್ಟಿಗರು ವಿಭಿನ್ನವಾಗಿ ಕಮೆಂಟ್​ ಮಾಡುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿಯಲ್ಲಿ ದಟ್ಟ ಮಂಜು- ವಿಮಾನಗಳು ವಿಳಂಬ, ಮಾರ್ಗ ಬದಲಾವಣೆಶೀಘ್ರವೇ 7500 ಶಿಕ್ಷಕರನ್ನು ನೇಮಿಸಿಕೊಳ್ಳಲಿರುವ ಶಿಕ್ಷಣ ಇಲಾಖೆ..!'ಸರ್ಕಾರಕ್ಕೆ ಹಿಜಬ್‌ ವಾಪಸ್‌ ಆದೇಶ ಹೊರಡಿಸಲು ಕೇವಲ 30 ನಿಮಿಷ ಸಾಕು'- ಓವೈಸಿಕ್ರಿಸ್‌ಮಸ್‌ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತ; ಇಬ್ಬರು ಯುವಕರ ದುರ್ಮರಣ..!ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆ